ಮಂಗಳೂರು : ರಾಜ್ಯದಲ್ಲಿ ‘ಲಂಚ ಗ್ಯಾರಂಟಿ’ ಆಡಳಿತ ಮಾತ್ರವೇ ಅತ್ಯಂತ ಚುರುಕಾಗಿ ನಡೆಯುತ್ತಿದೆ ಎಂದು ಶಾಸಕ ಭರತ್ ಶೆಟ್ಟಿ ತೀವ್ರವಾಗಿ ವ್ಯಂಗ್ಯವಾಡಿದ್ದಾರೆ.…
Blog
ಸೆ.6: ಕಲಾಸಾಧನ ವತಿಯಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’
ಮಂಗಳೂರು: ಮಂಗಳೂರಿನ ಕಲಾಸಾಧನ ಆಶ್ರಯದಲ್ಲಿ ರಾಮಕೃಷ್ಣ ಮಿಷನ್ ಸಹಯೋಗದಲ್ಲಿ ಸೆ.6ರಂದು ಸಂಜೆ 5ಗಂಟೆಗೆ ನಗರದ ಶ್ರೀರಾಮ ಕೃಷ್ಣ ಮಠದಲ್ಲಿ (ಶ್ರೀಮಂಗಳಾ ದೇವಿ…
ಸೆ.4-6: ಹೂವಿನಹಡಗಲಿಯಲ್ಲಿಎಸ್ಸೆಸ್ಸೆಫ್ ರಾಜ್ಯಮಟ್ಟದ ಸಾಹಿತ್ಯೋತ್ಸವ
ಮಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಸ್ಪೂಡೆಂಟ್ಸ್ ಫೆಡರೇಷನ್ (ಎಸ್ಸೆಸ್ಸೆಫ್) ಇದರ 14ನೇ ರಾಜ್ಯಮಟ್ಟದ ಸಾಹಿತ್ಯೋತ್ಸವ ಸೆಪ್ಟೆಂಬರ್ 4,5,6 ತಾರೀಖುಗಳಲ್ಲಿ ವಿಜಯನಗರ ಜಿಲ್ಲೆಯ…
ಸೆ.6: ಸುರತ್ಕಲ್ ಅಗರಮೇಲು ಶ್ರೀ ಜಾರಂದಾಯ ದೈವಸ್ಥಾನದಲ್ಲಿ ನೂತನ ಧ್ವಜಸ್ತಂಭಕ್ಕೆ ಎಳ್ಳೆಣ್ಣೆ ಸಮರ್ಪಣೆ
ಸುರತ್ಕಲ್: ಶ್ರೀ ಜಾರಂದಾಯ ದೈವಸ್ಥಾನ ಅಗರಮೇಲು ಸುರತ್ಕಲ್ ಶ್ರೀ ಕ್ಷೇತದ್ರಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ನೂತನ ಧ್ವಜಸ್ತಂಭ (ಕೊಡಿಮರ) ಕ್ಕೆ ಎಳ್ಳೆಣ್ಣೆ ಸಮರ್ಪಣಾ ಸೇವೆ…
ಸೆ.20: ದ.ಕ., ಉಡುಪಿ ಹಾಗೂ ಕೊಡಗು ಅಂತರ್ ಜಿಲ್ಲಾಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ ಕ್ರೀಡಾಕೂಟ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಾಸ್ಟರ್ಸ್ ಅಥ್ಲೆಟಿಕ್ ಅಸೋಸಿಯೇಶನ್ ಮಂಗಳೂರು ಇವರು ಆಯೋಜಿಸುವ “ದಕ್ಷಿಣ ಕನ್ನಡ ಉಡುಪಿ ಹಾಗೂ ಕೊಡಗು ಅಂತರ್…
ಅಲ್ಪಸಂಖ್ಯಾತ ಮೀನುಗಾರರ ಸಂಘದಿಂದ ಪ್ರತಿಭಾ ಪುರಸ್ಕಾರ, ಫಯರ್ ಬಾಲ್ ವಿತರಣೆ
ಮಂಗಳೂರು: ಸಮಾಜದಲ್ಲಿ ಹಿಂದುಳಿದ ಕುಟುಂಬದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ನೆಲೆಯಲ್ಲಿ ನೀಡುವ ಸ್ಕಾಲರ್ ಶಿಪ್ ಪಡೆದವರು ವೃತ್ತಿ ಜೀವನದಲ್ಲಿ ಇತರರಿಗೆ…
ತೋಕೂರು: ಮದ್ದೇರಿ ದೈವಸ್ಥಾನದ ನೂತನ ಅಧ್ಯಕ್ಷರಾಗಿ ತೋಕೂರು ಗುತ್ತು ಹೊಸಮನೆ ಹರಿಪ್ರಸಾದ್ ಜಿ. ಶೆಟ್ಟಿ ಆಯ್ಕೆ
ತೋಕೂರು: ಮದ್ದೇರಿ ದೈವಸ್ಥಾನ ತೋಕೂರು ಇದರ ಮಹಾಸಭೆ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ಪದ್ಮನಾಭ ಆಚಾರ್ಯ ಇವರ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಿತು. ಲೆಕ್ಕಪತ್ರ…
ಆದಿ ದ್ರಾವಿಡ ಸಮಾಜದಿಂದ ” ಸ್ವರ ಪುತ್ರ” ಬಿರುದಾಂಕಿತ “ಅಶ್ಮಿತ್ ಎ ಜೆ” ಗೆ ಅಭಿನಂದನೆ
ಕರ್ನಾಟಕದ ಅತೀ ದೊಡ್ಡ ರಿಯಾಲಿಟಿ ಶೋ ಸ ರಿ ಗ ಮ ಪ ಲಿಟಲ್ ಚಾಂಪಿಯನ್ಸ್ ವೈಟ್ ಗೋಲ್ಡ್ ವಿನ್ನರ್ ಅಶ್ಮಿತ್…
ಪ್ರಗತಿಯ ಪಥದಲ್ಲಿ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ: ಗ್ರಾಹಕ ಸ್ನೇಹಿ ಸೇವೆಗಳಿಗೆ ಜನಮನ್ನಣೆ!
ಹಳೆಯಂಗಡಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಾದ್ಯಂತ ತನ್ನ ಉತ್ಕೃಷ್ಟ ಸೇವೆಯಿಂದ ಜನಮನ್ನಣೆ ಗಳಿಸಿರುವ ‘ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ಲಿ. ಹಳೆಯಂಗಡಿ’…
ಮಂಗಳೂರಿನಲ್ಲಿ ‘ಹಲ್ಕಾ ಡಾನ್’ ಚಿತ್ರೀಕರಣ ಬಹುತೇಕ ಪೂರ್ಣ! ಕುತ್ತಾರು ಕೊರಗಜ್ಜ ಆದಿಸ್ಥಳಕ್ಕೆ ಚಿತ್ರತಂಡ ಭೇಟಿ; ತುಳು ಭಾಷೆಯಲ್ಲೂ ಚಿತ್ರ ಬಿಡುಗಡೆಗೆ ನಿರ್ಧಾರ
ವೀನಸ್ ಎಂಟರ್ ಟೈನರ್ ಬ್ಯಾನರ್ ಅಡಿಯಲ್ಲಿ “ಸಲಗ” ಚಿತ್ರ ಖ್ಯಾತಿಯ ನಿರ್ಮಾಪಕ ಕೆ.ಪಿ. ಶ್ರೀಕಾಂತ್ ನಿರ್ಮಾಣದಲ್ಲಿ ಹಾಗೂ ವೆಂಕಟಾಚಲ (ಚಲಂ)…