ನೂತನ ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಸಾರಥಿ ಬಿ.ಕೆ. ಹರಿಪ್ರಸಾದ್‌ ಅವರಿಗೆ ಶಾಸಕ ಡಾ.ಮಂಜುನಾಥ ಭಂಡಾರಿ ಅಭಿನಂದನೆ

ಮಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಸೂತ್ರ ಹಿಡಿದಿರುವ ಜನಪ್ರಿಯ ನಾಯಕ ಮಾನ್ಯ ಡಿ.ಕೆ.ಶಿವಕುಮಾರ್ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ…

ಬಂಟ್ವಾಳ: ರಸ್ತೆ ಅಪಘಾತಕ್ಕೆ ಬಾಲಕಿ ಬಲಿ

ಮಂಗಳೂರು: ಪ್ರತಿಭಾವಂತ ಬಾಲಕಿಯೊಬ್ಬಳು ರಸ್ತೆ ಅಪಘಾತದಲ್ಲಿ ದಾರುಣ ಮೃತಪಟ್ಟ ಘಟನೆ ಬುಧವಾರ ರಾತ್ರಿ ಬಂಟ್ವಾಳ ಠಾಣಾ ವ್ಯಾಪ್ತಿಯ ಮಾಣಿ ಸೂರಿಕುಮೇರು ಎಂಬಲ್ಲಿ…

ಮಂಗಳೂರಿನಲ್ಲಿ NRAI ಸಂಸ್ಥೆಯ ಹೊಸ ಅಧ್ಯಾಯ ಆರಂಭ

ಮಂಗಳೂರು: ಭಾರತೀಯ ಹೋಟೆಲ್ ಉದ್ಯಮವನ್ನು ಪ್ರತಿನಿಧಿಸುವ ಸರ್ವೋಚ್ಛ ಸಂಸ್ಥೆ NRAI ನ ಮಂಗಳೂರು ಮತ್ತು ಪಶ್ಚಿಮ ಕರ್ನಾಟಕದ ಹೊಸ ಅಧ್ಯಾಯ ಮಂಗಳೂರಿನಲ್ಲಿ…

ವಿಚ್ಛೇದನಕ್ಕಾಗಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ಕರಾವಳಿ ಬೆಡಗಿ ಶುಭಾ ಪೂಂಜಾ!

ಮಂಗಳೂರು: ಖ್ಯಾತ ನಟಿ ಕರಾವಳಿ ಬೆಡಗಿ ಶುಭಾ ಪೂಂಜಾ ಹಾಗೂ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ…

ಘಟಾನುಘಟಿಗಳಿಗೆ ತಪ್ಪಿದ ಮೊದಲ ಪಟ್ಟಿ ಭಾಗ್ಯ: ಡಿಕೆಶಿ ಪ್ರಮಾಣ ವಚನದ ಬೆನ್ನಲ್ಲೇ ಅಸಮಾಧಾನ ಸ್ಫೋಟ!

ಬೆಂಗಳೂರು: ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಂಭ್ರಮದ ನಡುವೆಯೇ ಕಾಂಗ್ರೆಸ್ ಪಡಸಾಲೆಯಲ್ಲಿ ಭಿನ್ನಮತದ ಬೇಗುದಿ ತಾರಕಕ್ಕೇರಿದೆ. ಮೊದಲ…

ಯತೀಶ್ ಗೌಡ ಕೊಲೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವಂತಹ ಘಟನೆ ಗುರುವಾಯನಕೆರೆಯ ಅಲಾದಿ ಕೊಟ್ಟಿಗೆಯಲ್ಲಿ ಸೋಮವಾರ(ಮೇ…

ʻಜಿರಳೆʼಗಳ ವಕ್ತಾರರಾಗಿ ಮೂವರ ನೇಮಕ

ನವದೆಹಲಿ: ದೆಹಲಿಯಲ್ಲಿ ಈ ವಾರದ ಕೊನೆಯಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗೂ ಮುನ್ನ, ಮಾಧ್ಯಮ ಮತ್ತು ಸಾರ್ವಜನಿಕರ ಮುಂದೆ ಸಂಘಟನೆಯನ್ನು ಪ್ರತಿನಿಧಿಸಲು ಮೂವರು…

230 ಬಸ್ ನಿಲ್ದಾಣಗಳಲ್ಲಿ ಡಿಕೆಶಿ ಸಿಎಂ ಪ್ರಮಾಣ ವಚನ ಲೈವ್!

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಸಂಜೆ 4 ಗಂಟೆಗೆ ಲೋಕಭವನದಲ್ಲಿ ಅಧಿಕಾರ ಸ್ವೀಕರಿಸಲಿರುವ ಸನ್ಮಾನ್ಯ ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನ ಕಾರ್ಯಕ್ರಮವನ್ನು…

ಹೊಟೇಲ್‌ನಲ್ಲಿ ಅಗ್ನಿ ಅವಘಡ: 21 ಮಂದಿ ಸಾ*ವು

ಹೊಸದಿಲ್ಲಿ: ಹೊಟೇಲ್‌ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ, ವಿದೇಶಿಯರು ಸೇರಿ 21 ಮಂದಿ ಸಾವನ್ನಪ್ಪಿರುವ ಘಟನೆ ದಕ್ಷಿಣ ದಿಲ್ಲಿಯ ಮಾಳವೀಯಾ ನಗರದಲ್ಲಿ ಇಂದು(ಜೂ.3)…

ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿ ಪ್ರಮಾಣ ವಚನ ಸಮಾರಂಭಕ್ಕೆ ಆಹ್ವಾನಿಸಿದ ಡಿ.ಕೆ.ಶಿವಕುಮಾರ್

ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರು ಡಾ.ಜಿ ಪರಮೇಶ್ವರ್ ಅವರ ಸದಾಶಿವ ನಗರದ ನಿವಾಸಕ್ಕೆ ಇಂದು(ಜೂ.3) ಬೆಳಗ್ಗೆ ಭೇಟಿ ನೀಡಿ ಸಚಿವರಾಗಿ ಪ್ರಮಾಣ ವಚನ…

error: Content is protected !!