ಉಡುಪಿ ಮತ್ತು ದ.ಕ. ಜಿಲ್ಲೆಗಳ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಎಂಆರ್‌ಪಿಎಲ್‌ ಸಿಎಸ್‌ಆರ್ ನಿಧಿ: ಶಾಸಕ ಮಂಜುನಾಥ ಭಂಡಾರಿ ಶ್ರಮಕ್ಕೆ ಸಿಕ್ಕ ಮನ್ನಣೆ

ಮಂಗಳೂರು: ಕರಾವಳಿಯ ಎರಡು ಜಿಲ್ಲೆಗಳ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಸಬಲೀಕರಣ ಮತ್ತು ವಿದ್ಯಾರ್ಥಿಗಳಿಗೆ ಗುಣಮಟ್ಟದ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ವಿಧಾನ…

ಬಸ್ ಬೈಕ್‌ಗೆ ಡಿಕ್ಕಿ; ಸವಾರ ಸಾ*ವು

ಮಂಗಳೂರು: ಕುಳೂರು ಸೇತುವೆ ಸಮೀಪ ಬಸ್ ಬೈಕ್‌ಗೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಬೈಕ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ…

ಬಾಹ್ಯಾಕಾಶದಿಂದ ಸುರಕ್ಷಿತವಾಗಿ ಭೂಮಿಗೆ ಮರಳಿದ ಗಗನಯಾತ್ರಿಗಳ ತಂಡ

ಕ್ಯಾಲಿಫೋರ್ನಿಯಾ: ಸುಮಾರು ಐದು ದಶಕಗಳ ದೀರ್ಘ ವಿರಾಮದ ಬಳಿಕ ಚಂದ್ರನತ್ತ ಮಾನವಯಾನ ಪುನರಾರಂಭಿಸಿದ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ತನ್ನ ಮಹತ್ವಾಕಾಂಕ್ಷೆಯ…

IPL ಬೆಟ್ಟಿಂಗ್‌ನಲ್ಲಿ ಹಣ ಕಳೆದುಕೊಂಡು ಮನನೊಂದ ವ್ಯಕ್ತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣು

ಕಲಬುರಗಿ: ಐಪಿಎಲ್ ಬೆಟ್ಟಿಂಗ್‌ನಲ್ಲಿ ನಷ್ಟ ಅನುಭವಿಸಿದಕ್ಕೆ ವ್ಯಕ್ತಿಯೋರ್ವ ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ(ಏ.10) ನಡೆದಿದೆ. ನಿಮ್ಮ…

ಪೊಲೀಸರನ್ನು ಹೊತ್ತೊಯ್ಯುತ್ತಿದ್ದ ಬಸ್ ಕಂಟೇನರ್ ಲಾರಿಗೆ ಢಿಕ್ಕಿ: 32 ಮಂದಿಗೆ ಗಾಯ

ಕೇರಳ: ಬಸ್ಸೊಂದು ಕಂಟೇನರ್ ಲಾರಿಗೆ ಢಿಕ್ಕಿ ಹೊಡೆದ ಘಟನೆ ಕೇರಳದ ಕೊಯ್ಲಾಂಡಿಯಲ್ಲಿ ಇಂದು(ಏ.11) ಮಧ್ಯಾಹ್ನ 12.30ರ ಸುಮಾರಿಗೆ ನಡೆದಿದ್ದು, ಢಿಕ್ಕಿಯ ಪರಿಣಾಮ…

ಏ.13-17: ಪೀಣ್ಯ ಮೇಲ್ಸೇತುವೆ ಸಂಚಾರ ಬಂದ್‌

ಬೆಂಗಳೂರು: ಕಾಮಗಾರಿ ಹಿನ್ನೆಲೆಯಲ್ಲಿ ಏ.13ರಂದು ಬೆಳಗ್ಗೆ 5 ಗಂಟೆಯಿಂದ ಏ.17ರಂದು ಬೆಳಗ್ಗೆ 11 ಗಂಟೆಯವರೆ ಪೀಣ್ಯ ಮೇಲ್ಸೇತುವೆ ಸಂಚಾರ ರದ್ದು ಮಾಡಲಾಗಿದೆ…

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಬರ್ಬರ ಹ*ತ್ಯೆ

ಧಾರವಾಡ: ನಗರದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್‌ ಅವರನ್ನು ದುಷ್ಕರ್ಮಿಗಳು ಮನೆಗೆ ನುಗ್ಗಿ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ…

ಬೆಂಗಳೂರು–ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಗ್ರೀನ್‌ಸಿಗ್ನಲ್

ಬೆಂಗಳೂರು: ಬೆಂಗಳೂರು-ಮುಂಬೈ ವಂದೇ ಭಾರತ್‌ ಸ್ಲೀಪರ್‌ ರೈಲಿಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿದ್ದು, ಈ ಕುರಿತು ರೈಲ್ವೆ ಇಲಾಖೆ ಸಚಿವ ಅಶ್ವಿನಿ ವೈಷ್ಣವ್‌…

CET ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರವೇಶ ಪತ್ರ ಬಿಡುಗಡೆ

ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಏ.23 ಮತ್ತು 24ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ ಹಾಗೂ ಏ.22ರಂದು…

ಏ.15-18: ಮರಕಡ ಶಾಲೆಯಲ್ಲಿ “ರಂಗೋತ್ಸವ-2026” ಮಕ್ಕಳ ಶಿಬಿರ

ಮಂಗಳೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ರಂಗ ಸ್ವರೂಪ ಕುಂಜತ್ತಬೈಲ್, ಮಂಗಳೂರು ಇದರ ಆಶ್ರಯದಲ್ಲಿ ಎ.15 ರಿಂದ 18 ರವರೆಗೆ “ರಂಗೋತ್ಸವ-2026”…

error: Content is protected !!