ಕಾಫಿಗುಡ್ಡೆ: ಮಳೆಯಿಂದ ಮನೆಗೆ ಹಾನಿ, ಸ್ಥಳಕ್ಕೆ ಭೇಟಿಕೊಟ್ಟು ವೈಯಕ್ತಿಕ ನೆರವು ನೀಡಿದ ಇನಾಯತ್ ಅಲಿ!

ಮಂಗಳೂರು: ಇತ್ತೀಚೆಗೆ ಪ್ರಾಕೃತಿಕ ವಿಕೋಪದಿಂದಾಗಿ ಮನೆಗೆ ಹಾನಿಯಾಗಿ ತೀವ್ರ ಸಮಸ್ಯೆ ಅನುಭವಿಸುತ್ತಿರುವ ಆಕಾಶಭವನ ಕಾಪಿಗುಡ್ಡೆ ನಿವಾಸಿ ಭವಾನಿ ಅವರ ಮನೆಗೆ ಕೆಪಿಸಿಸಿ…

ಮೂಲ್ಕಿ: ಕಾರ್ ಚಾಲಕನ ಅತಿವೇಗಕ್ಕೆ ಸ್ಕೂಟರ್ ಸವಾರ ದಾರುಣ ಬಲಿ!

ಮೂಲ್ಕಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಬಸ್ ನಿಲ್ದಾಣದ ಬಳಿ ಕಾರ್ ಚಾಲಕನ ಅತಿವೇಗಕ್ಕೆ ಸ್ಕೂಟ‌ರ್ ಸವಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ…

ಪಂಜ: ಮುಖ್ಯ ಶಿಕ್ಷಕಿ ಐರಿನ್ ಡಿಸೋಜಾರಿಗೆ ಬೀಳ್ಕೊಡುಗೆ

ಪಕ್ಷಿಕೆರೆ: ಸಾರ್ವಜನಿಕ ಶಿಕ್ಷಣ ಇಲಾಖೆ ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಪಂಜ ಮಂಗಳೂರು ಉತ್ತರ ವಲಯ ಇಲ್ಲಿ ಶಾಲಾ…

ಪುಟ್ಟ ಕಂದಮ್ಮಗಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಾಯಿ!

ಕೆ.ಆರ್.ನಗರ: ಜವರೇಗೌಡನ ಕೊಪ್ಪಲು ಗ್ರಾಮದಲ್ಲಿ ಎಳೆಯ ಕಂದಮ್ಮಗಳನ್ನು ಕೊಂದ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದು ಆಕೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಿಲ್…

ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ ಖಚಿತ – ಸಚಿವ ಯು.ಟಿ. ಖಾದರ್

ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದ ಪ್ರತಿಯೊಬ್ಬ ಕಾರ್ಯಕರ್ತನಿಗೂ ಒಂದಲ್ಲೊಂದು ದಿನ ಉತ್ತಮ ಅವಕಾಶ ದೊರೆಯುವುದು ಖಚಿತ. ಆದ್ದರಿಂದ ಪಕ್ಷದ ಹಿತಾಸಕ್ತಿಯನ್ನು…

ಬೆಂಗಳೂರಿನಲ್ಲಿ ಜೂನ್ 14ಕ್ಕೆ ‘ಸ್ಟೂಡೆಂಟ್ಸ್-ಫಾರ್ಮರ್ಸ್ ವಾಕಥಾನ್’ – ಪರಿಸರ ಹಾಗೂ ಕೃಷಿ ಜಾಗೃತಿಗೆ ಯುವಜನತೆಯ ಹೆಜ್ಜೆ!

ಬೆಂಗಳೂರು : ಕೃಷಿಯ ಉಳಿವು, ಪರಿಸರ ಸಂರಕ್ಷಣೆ ಮತ್ತು ದೇಶದ ಆರ್ಥಿಕ ಪ್ರಗತಿಯಲ್ಲಿ ರೈತರ ಪಾತ್ರದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು…

“ಪುತ್ತೂರು ಪ್ರಕರಣ ಜೂ.19ರಂದು ತಾರ್ಕಿಕ ಅಂತ್ಯ ಕಾಣುವ ನಿರೀಕ್ಷೆ“ -ಕೆ.ಪಿ.ನಂಜುಂಡಿ

ಮಂಗಳೂರು: ಪೂಜಾ ಆಚಾರ್ಯ ಹಾಗೂ ಕೃಷ್ಣ ಜೆ. ರಾವ್ ನಡುವಿನ ವಿವಾಹ ವಂಚನೆ ಪ್ರಕರಣಕ್ಕೆ ಸಂಧಾನದ ಮೂಲಕ ಪರಿಹಾರ ಕಂಡುಕೊಳ್ಳುವ ಪ್ರಯತ್ನಗಳು…

ಗೃಹಲಕ್ಷ್ಮೀ ಭಾಗ್ಯ: ಲಕ್ಷಾಂತರ ಮಹಿಳೆಯರ ಮೇಲೆ ಸರ್ಜಿಕಲ್ ಸ್ಟ್ರೈಕ್ -ಶಾಸಕ ಡಾ. ಭರತ್ ಶೆಟ್ಟಿ ಕಿಡಿ

ಸುರತ್ಕಲ್: ಬಿಪಿಎಲ್ ಆದ್ರೂ ಇರ್ಲಿ, ಎಪಿಎಲ್ ಆದ್ರೂ ಇರ್ಲಿ, ನಿಮ್ಮ ಖಾತೆಗೆ ಟಕ ಟಕ್ ಟಕಾ ಟಕ್ ಹಣ ಹಾಕ್ತೀವಿ” ಎಂದು…

ಪ್ರವೀಣ್ ನೆಟ್ಟಾರು ಹಂತಕರ ಪೈಕಿ ಮತ್ತೋರ್ವ ಪ್ರಮುಖ ಆರೋಪಿಗೆ ಮಧ್ಯಂತರ ಜಾಮೀನು

ಮಂಗಳೂರು : ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರ್ ಹಂತಕರ ಪೈಕಿ ಮತ್ತೋರ್ವ ಪ್ರಮುಖ ಆರೋಪಿಗೆ ಹೈಕೋರ್ಟ್ ಮಧ್ಯಂತರ ಜಾಮೀನು…

ಬೆಳ್ತಂಗಡಿ: ಪೋಸ್ಟ್ ಮ್ಯಾನ್ ನಿಂದ ಮಹಿಳೆಯ ಅತ್ಯಾಚಾರ, ಆರೋಪಿ ಆರೆಸ್ಟ್

ಬೆಳ್ತಂಗಡಿ: ವಿವಾಹಿತ ಮಹಿಳೆಯನ್ನು ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ ಠಾಣಾ ಪೊಲೀಸರು ಆರೋಪಿ ಪೋಸ್ಟ್ ಮ್ಯಾನ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳ್ತಂಗಡಿ…

error: Content is protected !!