ತಮಿಳುನಾಡಿನಲ್ಲಿ ವಿಜಯ್ ಪಟ್ಟಾಭಿಷೇಕಕ್ಕೆ ಹಾದಿ ಸುಗಮ: ಟಿ.ವಿ.ಕೆಗೆ ವಿಸಿಕೆ ಬೇಷರತ್ ಬೆಂಬಲ, ಮ್ಯಾಜಿಕ್ ನಂಬರ್ 118 ತಲುಪಿದ ದಳಪತಿ!

ಚೆನ್ನೈ: ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಕುರಿತು ನಡೆಯುತ್ತಿದ್ದ ಸುದೀರ್ಘ ಕಸರತ್ತಿಗೆ ಇಂದು ಸಂಜೆ ಮಹತ್ವದ ತಿರುವು ಸಿಕ್ಕಿದೆ. ವಿಜಯ್ ನೇತೃತ್ವದ ತಮಿಳಗ…

ಉಪ್ಪಿನಂಗಡಿ: ರೋಡ್ ರೋಲರ್ ಅಡಿಗೆ ಬಿದ್ದು ವ್ಯಕ್ತಿ ಸಾವು

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ರೋಡ್ ರೋಲರ್ ಹರಿದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ…

ವಿಜಯ್ ಮುಖ್ಯಮಂತ್ರಿಯಾಗಲು ವಿಳಂಬ: ಮನನೊಂದ ಟಿ.ವಿ.ಕೆ ಕಾರ್ಯಕರ್ತನ ಆತ್ಮಹತ್ಯೆ ಯತ್ನ!

ತಿರುನಲ್ವೇಲಿ: ತಮಿಳುನಾಡು ರಾಜಕೀಯದಲ್ಲಿ ವಿಜಯ್ ಅವರ ಟಿ.ವಿ.ಕೆ (TVK) ಪಕ್ಷವು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ, ಸರ್ಕಾರ ರಚನೆ ಮತ್ತು ವಿಜಯ್…

ಕುತ್ತಾರು ಕೊರಗಜ್ಜನ ವೃತ್ತ ನವೀಕರಣಕ್ಕೆ ಯಾರ ಅಡ್ಡಿ? ಸ್ಪೀಕರ್ ಯು.ಟಿ. ಖಾದರ್ ಸ್ಪಷ್ಟನೆ ಏನು?

ಮಂಗಳೂರು: ಉಳ್ಳಾಲದ ಕುತ್ತಾರಿನಲ್ಲಿರುವ ಕೊರಗಜ್ಜನ ಆದಿಸ್ಥಳಕ್ಕೆ ತೆರಳುವ ಪ್ರಮುಖ ಜಂಕ್ಷನ್‌ನಲ್ಲಿರುವ ʻಕೊರಗಜ್ಜನ ವೃತ್ತ’ದ ನವೀಕರಣ ವಿಚಾರ ಈಗ ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ.…

ಐಪಿಎಲ್ ಪಂದ್ಯ ವೀಕ್ಷಿಸಿ ಮನೆಗೆ ತೆರಳುತ್ತಿದ್ದ ವೇಳೆ ಬೈಕ್‌ಗೆ ಕಾರು ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾ*ವು

ನವದೆಹಲಿ: ಐಪಿಎಲ್ ಪಂದ್ಯ ವೀಕ್ಷಿಸಿ ಮನೆಗೆ ತೆರಳುತ್ತಿದ್ದ ವೇಳೆ ಬೈಕಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಇಬ್ಬರೂ ‌ಸ್ಥಳದಲ್ಲೇ ಸಾವನ್ನಪ್ಪಿದ…

ಬಿಟ್ ಕಾಯಿನ್ ಬಹುಕೋಟಿ ಹಗರಣ ಪ್ರಕರಣ: ಶ್ರೀಕಿ ಸೇರಿದಂತೆ ಮೂವರ ಬಂಧನ

ಬೆಂಗಳೂರು: ಬಿಟ್ ಕಾಯಿನ್ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಸೇರಿದಂತೆ ಮೂವರು ಆರೋಪಿಗಳನ್ನು ಇಡಿ ವಶಕ್ಕೆ ಪಡೆದುಕೊಂಡಿದೆ.…

ಬೀದಿ ನಾಯಿ ದಾಳಿಗೆ 5 ತಿಂಗಳ ಹಸುಗೂಸು ಬಲಿ!!

ಬೀದರ್: ಬೀದಿ ನಾಯಿ ದಾಳಿಯಿಂದಾಗಿ 5 ತಿಂಗಳ ಹಸುಗೂಸು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ…

ಸುಪ್ರೀಂ ಮೆಟ್ಟಿಲೇರಿದ ಟಿವಿಕೆ ಬಿಕ್ಕಟ್ಟು; ಸರ್ಕಾರ ರಚಿಸಿಲು ಡಿಎಂಕೆ-ಎಐಎಡಿಎಂಕೆ ಗುಪ್ತ ಸಮಾಲೋಚನೆ

ಚೆನ್ನೈ: ತಮಿಳುನಾಡಿನ ರಾಜಕೀಯ ಬಿಕ್ಕಟ್ಟು ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಅತ್ತ ಶಾಸಕರ ಸೆಳೆತ ಮತ್ತು ಕುದುರೆ ವ್ಯಾಪಾರದ ಭೀತಿಯಿಂದಾಗಿ ರಾಜಕೀಯ…

ನಾಳೆ ಬೆಂಗಳೂರಿಗೆ ಪ್ರಧಾನಿ ಭೇಟಿ: ಸಂಚಾರ ಮಾರ್ಗಗಳಲ್ಲಿ ಕೆಲ ಬದಲಾವಣೆ

ಬೆಂಗಳೂರು: ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಮೇ 10) ಆಗಮಿಸುತ್ತಿರುವ ಹಿನ್ನೆಲೆ ಕಾರ್ಯಕ್ರಮದ ಸ್ಥಳದಲ್ಲಿ ಸಂಚಾರ ಮಾರ್ಗ ಬದಲಾವಣೆ…

ಕ್ಷುಲ್ಲಕ ಕಾರಣಕ್ಕೆ 6 ತಿಂಗಳ ಮಗು ಸೇರಿ ಐವರ ಮೇಲೆ ಆ್ಯಸಿಡ್ ದಾಳಿ!!

ಹುಬ್ಬಳ್ಳಿ: ವ್ಯಕ್ತಿಯೋರ್ವ ಕ್ಷುಲ್ಲಕ ಕಾರಣಕ್ಕೆ 6 ತಿಂಗಳ ಮಗು ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಹುಬ್ಬಳ್ಳಿಯ ತಾರಿಹಾಳದ…

error: Content is protected !!