ಮಂಗಳೂರು: ಫಳ್ನೀರ್ ನಲ್ಲಿರುವ BLINK IT ಮಳಿಗೆಗೆ ಅರೋಗ್ಯ ಇಲಾಖೆ ದಾಳಿ!

ಮಂಗಳೂರು: ಆರೋಗ್ಯ ಸಚಿವ ಯು.ಟಿ. ಖಾದರ್ ಅವರಿಗೆ ಗ್ರಾಹಕರೊಬ್ಬರು ಬ್ಲಿಂಕ್ ಇಟ್ ಆನ್ ಲೈನ್ ಪ್ಲಾಟ್ ಫಾರ್ಮ್ ನಿಂದ ಖರೀದಿಸಿದ್ದ ಮೊಟ್ಟೆಯಲ್ಲಿ…

“ಪುತ್ತೂರು ಶಾಸಕರು ನನ್ನನ್ನು ಕೊಲೆ ಮಾಡಲು ಬಜರಂಗದಳದ ಕಾರ್ಯಕರ್ತರನ್ನು ಬಿಟ್ಟಿದ್ದಾರೆ” -ಹಕೀಮ್ ಕೂರ್ನಡ್ಕ

ಮಂಗಳೂರು: “ಪುತ್ತೂರು ಶಾಸಕ ಅಶೋಕ್ ರೈ ಅವರು ಬಜರಂಗದಳದ ಕಾರ್ಯಕರ್ತರೊಂದಿಗೆ ಓಡಾಡುತ್ತಾರೆ, ಪುತ್ತೂರು ಶಾಸಕರು ಬಿಜೆಪಿ ನಾಯಕರ ಜೊತೆಗೆ ಒಡನಾಟ ಇಟ್ಟುಕೊಂಡಿದ್ದಾರೆ.…

ಸತ್ತವರ ಹೆಸರಲ್ಲೂ ಲೋನ್, ಸಿಇಓ ಕೋಟ್ಯಂತರ ಆಸ್ತಿ, ಗೋಲ್ಡ್ ಲೋನ್ ಹರೋಹರ!! ಬೆಳ್ತಂಗಡಿ-ಸುಲ್ಕೇರಿ ಮೊಗ್ರು ಸಹಕಾರಿ ಸಂಘದಲ್ಲಿ ಇದೆಂತಾ “ವೈವಾಟ್”!?

ಮಂಗಳೂರು: ಸುಮಾರು ಐದು ದಶಕಗಳಿಗೂ ಅಧಿಕ ಇತಿಹಾಸ ಹೊಂದಿರುವ ಶಿರ್ಲಾಲುವಿನ ಸುಲ್ಕೇರಿ ಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಹಣಕಾಸು…

ಶಾಸಕ ಡಾ.ಭರತ್ ಶೆಟ್ಟಿ ಅವರಿಂದ ಸುರತ್ಕಲ್ ಕಚೇರಿಯಲ್ಲಿ ಅಹವಾಲು ಸ್ವೀಕಾರ

ಸುರತ್ಕಲ್: ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಅವರು ಬುಧವಾರ ಸುರತ್ಕಲ್ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ…

ಪ್ರಿಯದರ್ಶಿನಿ ಸೊಸೈಟಿಯಲ್ಲಿ ಎಚ್ ನಾರಾಯಣ ಸನಿಲ್ ಮರಣೋತ್ತರ ಸಹಾಯ ನಿಧಿ ಸ್ಥಾಪನೆ

ಹಳೆಯಂಗಡಿ: ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಹಳೆಯಂಗಡಿ ಇದರ ವಾರ್ಷಿಕ ಮಹಾಸಬೆಯಲ್ಲಿ ಘೋಷಿಸಿದಂತೆ, ಸಹಕಾರಿ ದಿಗ್ಗಜ ದಿವಂಗತ ಎಚ್ ನಾರಾಯಣ ಸನಿಲ್…

“ರಾಜ್ಯ ಸರಕಾರದಿಂದ ಲಂಚ ಗ್ಯಾರಂಟಿ!” -ಡಾ.ವೈ.ಭರತ್ ಶೆಟ್ಟಿ

ಮಂಗಳೂರು : ರಾಜ್ಯದಲ್ಲಿ ‘ಲಂಚ ಗ್ಯಾರಂಟಿ’ ಆಡಳಿತ ಮಾತ್ರವೇ ಅತ್ಯಂತ ಚುರುಕಾಗಿ ನಡೆಯುತ್ತಿದೆ ಎಂದು ಶಾಸಕ ಭರತ್ ಶೆಟ್ಟಿ ತೀವ್ರವಾಗಿ ವ್ಯಂಗ್ಯವಾಡಿದ್ದಾರೆ.…

ಸೆ.6: ಕಲಾಸಾಧನ ವತಿಯಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

ಮಂಗಳೂರು: ಮಂಗಳೂರಿನ ಕಲಾಸಾಧನ ಆಶ್ರಯದಲ್ಲಿ ರಾಮಕೃಷ್ಣ ಮಿಷನ್ ಸಹಯೋಗದಲ್ಲಿ ಸೆ.6ರಂದು ಸಂಜೆ 5ಗಂಟೆಗೆ ನಗರದ ಶ್ರೀರಾಮ ಕೃಷ್ಣ ಮಠದಲ್ಲಿ (ಶ್ರೀಮಂಗಳಾ ದೇವಿ…

ಸೆ.4-6: ಹೂವಿನಹಡಗಲಿಯಲ್ಲಿಎಸ್ಸೆಸ್ಸೆಫ್ ರಾಜ್ಯಮಟ್ಟದ ಸಾಹಿತ್ಯೋತ್ಸವ

ಮಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಸ್ಪೂಡೆಂಟ್ಸ್ ಫೆಡರೇಷನ್ (ಎಸ್ಸೆಸ್ಸೆಫ್) ಇದರ 14ನೇ ರಾಜ್ಯಮಟ್ಟದ ಸಾಹಿತ್ಯೋತ್ಸವ ಸೆಪ್ಟೆಂಬರ್ 4,5,6 ತಾರೀಖುಗಳಲ್ಲಿ ವಿಜಯನಗರ ಜಿಲ್ಲೆಯ…

ಸೆ.6: ಸುರತ್ಕಲ್ ಅಗರಮೇಲು ಶ್ರೀ ಜಾರಂದಾಯ ದೈವಸ್ಥಾನದಲ್ಲಿ ನೂತನ ಧ್ವಜಸ್ತಂಭಕ್ಕೆ ಎಳ್ಳೆಣ್ಣೆ ಸಮರ್ಪಣೆ

ಸುರತ್ಕಲ್: ಶ್ರೀ ಜಾರಂದಾಯ ದೈವಸ್ಥಾನ ಅಗರಮೇಲು ಸುರತ್ಕಲ್ ಶ್ರೀ ಕ್ಷೇತದ್ರಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ನೂತನ ಧ್ವಜಸ್ತಂಭ (ಕೊಡಿಮರ) ಕ್ಕೆ ಎಳ್ಳೆಣ್ಣೆ ಸಮರ್ಪಣಾ ಸೇವೆ…

ಸೆ.20: ದ.ಕ., ಉಡುಪಿ ಹಾಗೂ ಕೊಡಗು ಅಂತರ್ ಜಿಲ್ಲಾಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ ಕ್ರೀಡಾಕೂಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಾಸ್ಟರ್ಸ್ ಅಥ್ಲೆಟಿಕ್ ಅಸೋಸಿಯೇಶನ್ ಮಂಗಳೂರು ಇವರು ಆಯೋಜಿಸುವ “ದಕ್ಷಿಣ ಕನ್ನಡ ಉಡುಪಿ ಹಾಗೂ ಕೊಡಗು ಅಂತರ್…

error: Content is protected !!