ಮದ್ಯದ ಅಮಲಿನಲ್ಲಿ ಸ್ನೇಹಿತನ ಮೇಲೆಯೇ ಕಲ್ಲು ಎತ್ತಿ ಹಾಕಿ ಹತ್ಯೆ: ಆರೋಪಿ ವಶ

ಬೆಂಗಳೂರು: ಮದ್ಯಪಾನದ ನಶೆಯಲ್ಲಿ ನಡೆದ ಜಗಳ ತಾರಕಕ್ಕೆ ಹೋಗಿ ಸ್ನೇಹಿತನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಆರೋಪಿಯನ್ನು ಸರ್ಜಾಪುರ…

ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ ವಂಚನೆ; “ಕ್ರಿಸ್ಟಲ್ ಎಐ” ಕಂಪನಿಯ ಎಂ.ಡಿ ಪೊಲೀಸರ ವಶ

ಬೆಂಗಳೂರು: ನಗರದಲ್ಲಿ ಟ್ರೇಡಿಂಗ್ ಕಂಪನಿ ಹೆಸರಿನಲ್ಲಿ ಕ್ರಿಸ್ಟಲ್ ಎಐ ಎಂಬ ಸಂಸ್ಥೆಯ ಮೂಲಕ ನೂರಾರು ಹೂಡಿಕೆದಾರರಿಂದ ಕೋಟ್ಯಾಂತರ ರೂಪಾಯಿ ಸಂಗ್ರಹಿಸಿ ವಂಚಿಸಿದ…

ಮದುವೆಯಾಗಿ ನಾಲ್ಕೇ ವರ್ಷಕ್ಕೆ ಡಿವೋರ್ಸ್​; ವಿಚ್ಛೇದನದ ಬಗ್ಗೆ ಮೌನ ಮುರಿದ ಹನ್ಸಿಕಾ ಮೋಟ್ವಾನಿ

ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ ಅವರು ಉದ್ಯಮಿ ಸೋಹೈಲ್ ಕಥುರಿಯಾ ಜೊತೆಗೆ 2022ರ ಡಿಸೆಂಬರ್‌ನಲ್ಲಿ ದಾಂಪತ್ಯ ಬದುಕಿಗೆ ಕಾಲಿಟ್ಟಿದ್ದರು. ಆದರೆ, ಕೇವಲ…

ಕಾರು-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; ಮೃತರ ಸಂಖ್ಯೆ 9ಕ್ಕೆ ಏರಿಕೆ

ಯಾದಗಿರಿ: ಖಾಸಗಿ ಬಸ್ ಹಾಗೂ ಕಾರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದ ನಡೆದ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ…

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ!!

ಬಂಟ್ವಾಳ: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಬಂಧಿತ…

ʻರಿಪ್ಪರ್’ ಚಂದ್ರನಿಗೆ ಮೃತ್ಯು ಕುಣಿಕೆ ತೊಡಿಸಿದ್ದ ಬಾಲಚಂದ್ರ ನಿಗೂಢ ಸಾವು: ವಾಮಂಜೂರು ಡಬಲ್ ಮರ್ಡರ್ ಕೇಸಿನ ಅಸಲಿ ಸಾಕ್ಷಿ ಇನ್ನಿಲ್ಲ!

ಮಂಜೇಶ್ವರ/ಕಾಸರಗೋಡು: ಇತಿಹಾಸದ ಪುಟಗಳಲ್ಲಿ ಅಚ್ಚೊತ್ತಿರುವ ಆ ಭಯಾನಕ ಕೊಲೆಗಡುಕ ʻರಿಪ್ಪರ್’ ಚಂದ್ರನಿಗೆ ನೇಣಿನ ಕುಣಿಕೆ ಬಿಗಿಯುವಂತೆ ಮಾಡಿದ್ದ ಆ ಕೆಚ್ಚೆದೆಯ ಸಾಕ್ಷಿ…

ಪೊಳಲಿಗೆ ಹೋದ ಪಜೀರಿನ ಬಾಲಕಿ ನಿಗೂಢ ನಾಪತ್ತೆ

ಮಂಗಳೂರು: ಹತ್ತನೇ ತರಗತಿಯ ಪರೀಕ್ಷೆ ಮುಗಿಸಿ ಮನೆಯಲ್ಲಿದ್ದ ಆ ಬಾಲಕಿ, ಪೊಳಲಿ ದೇವಸ್ಥಾನಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದವಳು ಇನ್ನು…

ವಾಮಂಜೂರು: ಎಕ್ಸ್‌ಪ್ರೆಸ್-‌ ರಿಕ್ಷಾ ನಡುವೆ ಅಪಘಾತ-ಹಲವರಿಗೆ ಗಾಯ

ಮಂಗಳೂರು: ಮಂಗಳೂರು: ನಗರದ ಹೊರವಲಯದ ವಾಮಂಜೂರು ಸಮೀಪದ ಕೆತ್ತಿಕಲ್‌ನಲ್ಲಿ ಇಂದು ಎಕ್ಸ್‌ಪ್ರೆಸ್‌ ಬಸ್‌ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಭೀಕರ…

ಯೋಗೀಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಸೇರಿ 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿ ಅಪರಾಧಿಗಳಿಗೆ 82ನೇ ಜನಪ್ರತಿನಿಧಿಗಳ ವಿಶೇಷ…

ರಾಜ್ಯದ ಹಲವೆಡೆ ಏ.21ರವರೆಗೆ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಮಧ್ಯೆ ಏ.21ರವರೆಗೆ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹವಾಮಾನ ಇಲಾಖೆ ಪ್ರಕಾರ,…

error: Content is protected !!