ನಮ್ಮ ಕಂಬಳ ಪ್ರಶಸ್ತಿ – 2026 ಪ್ರದಾನ ಸಮಾರಂಭ ಕಂಬಳ ಕ್ಷೇತ್ರದ ಸಾಧಕರಿಗೆ ಸನ್ಮಾನ, ಗೌರವಾರ್ಪಣೆ, ಪುಸ್ತಕ ಬಿಡುಗಡೆ

ಮಂಗಳೂರು: ನಮ್ಮ ಕುಡ್ಲ ಚಾನೆಲ್, ನಮ್ಮ ಕುಂಬಳ ಟೀಮ್ ದುಬೈ ಮತ್ತು ಪಾಲೆಮಾರ್ ಗ್ರೂಪ್ ಆಯೋಜನೆಯಲ್ಲಿ ನಮ್ಮ ಕಂಬಳ ಪ್ರಶಸ್ತಿ –…

ಪತಿ-ಮಗನ ಅನುಮಾನಾಸ್ಪದ ಸಾವು: ಗೃಹಿಣಿ ಪೊಲೀಸ್ ವಶಕ್ಕೆ!

ಬೆಂಗಳೂರು: ಚಿಕ್ಕಬಾಣಾವರದ ಗುಟ್ಟೆ ಬಸವೇಶ್ವರ ಬಡಾವಣೆಯಲ್ಲಿರುವ ತಮ್ಮ ಮನೆಯಲ್ಲಿ 38 ವರ್ಷದ ವ್ಯಕ್ತಿ ಮತ್ತು ಅವರ ಐದು ವರ್ಷದ ಮಗ ಸೋಮವಾರ…

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಭಾಭವನದ ಕಾಮಗಾರಿ ಪ್ರಗತಿ ಪರಿಶೀಲನೆ

  ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಬಳಿಯ ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ನಿರ್ಮಾಣ…

ಎಂ.ಆರ್.ಪಿ.ಎಲ್. ಕರ್ಮಾಚಾರಿ ಸಂಘದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕರ ಬೃಹತ್ ಪ್ರತಿಭಟನೆ

ಸುರತ್ಕಲ್: ಎಂ,ಅರ್,ಪಿ,ಎಲ್ ಕರ್ಮಚಾರಿ ಸಂಘದ ವತಿಯಿಂದ ಎಂ,ಅರ್,ಪಿ,ಎಲ್ ಕಾರ್ಗೋಗೇಟ್ ಬಳಿ ಎಂ,ಅರ್,ಪಿ,ಎಲ್ ಸಂಸ್ಥೆಯಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕಾರ್ಮಿಕರ ಬೃಹತ್…

ಪೇಸ್ ನಾಲೆಡ್ಜ್ ಸಿಟಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು: ಪಿ.ಎ. ಎಜುಕೇಶನ್ ಟ್ರಸ್ಟ್‌ನ ವಿವಿಧ ಶಿಕ್ಷಣ ಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮಂಗಳೂರಿನ ಪೇಸ್ ನಾಲೆಡ್ಜ್ ಸಿಟಿ ಆವರಣದಲ್ಲಿ…

ವಿದೇಶಿ ಬಾಂಡ್‌ಗಳ ಮೂಲಕ ಬ್ಯಾಂಕ್ ಆಫ್ ಬರೋಡಾ 700 ಮಿಲಿಯನ್ ಡಾಲರ್ ಸಂಗ್ರಹ

ಮುಂಬೈ: ಬ್ಯಾಂಕ್ ಆಫ್ ಬರೋಡಾ ಮೂರು ಮತ್ತು ಐದು ವರ್ಷಗಳ ಅವಧಿಯ ಎರಡು ಕಂತುಗಳ ವಿದೇಶಿ ಬಾಂಡ್‌ಗಳ ವಿತರಣೆಯ ಮೂಲಕ ಒಟ್ಟು…

ರೋಹನ್ ಸ್ಕ್ವೇರ್ ‌ನಲ್ಲಿ ಕೃಷಿ ವೃಕ್ಷಾನ್ವೇಷಕ ಸಾಧಕ ಪ್ರಶಸ್ತಿ ಪ್ರದಾನ

ಮಂಗಳೂರು: ರೋಹನ್ ಕಾರ್ಪೊರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಗರದ ವಿವಿಧ ಯೋಜನೆಗಳ ಆವರಣದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕ್ಯಾಪಿಟಾನಿಯೊದ…

ಉದ್ಯಮ ಕ್ಷೇತ್ರದ ಕೃತಕ ಬುದ್ಧಿಮತ್ತೆ ಬಳಕೆ: ಎಸ್‌ಜೆಯು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ

ಬೆಂಗಳೂರು: ಉದ್ಯಮ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಬಳಕೆಗೆ ಸಂಬಂಧಿಸಿದ ಪ್ರಾಯೋಗಿಕ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಒದಗಿಸುವ ಉದ್ದೇಶದಿಂದ ಬೆಂಗಳೂರಿನ ಸೇಂಟ್…

ವಿದ್ವತ್ ಪಿಯು ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಅನೇಕ ಸ್ವಾತಂತ್ರ್ಯ ಹೋರಾಟಗಾರರ ಕಠಿಣ ಪರಿಶ್ರಮದ ಫಲವಾಗಿ ಭಾರತ ಇಂದು ಆಕ್ರಮಣಕಾರರಿಂದ ಬಂಧಮುಕ್ತವಾಗಿದೆ. ಭಾರತೀಯ ಪ್ರತಿಯೊಬ್ಬ ನಾಗರಿಕ ಇಂದು ಶಿಕ್ಷಿತನಾಗುವಲ್ಲಿ…

error: Content is protected !!