ರಾಕಿಂಗ್‌ ಸ್ಟಾರ್‌ ಯಶ್ ​ಗೆ ಆದಾಯ ತೆರಿಗೆ ಪ್ರಕರಣದಿಂದ ಬಿಗ್‌ ರಿಲೀಫ್!

ಬೆಂಗಳೂರು: ನಟ ರಾಕಿಂಗ್‌ ಸ್ಟಾರ್‌ ಯಶ್ ಅವರಿಗೆ 2013-14 ರಿಂದ 2018-19 ಅವಧಿಯ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಐಟಿ ಇಲಾಖೆ ನೀಡಿದ್ದ…

ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡ ವಿದ್ಯಾರ್ಥಿನಿ ಸಾವು

ಸುಳ್ಯ: ಗುತ್ತಿಗಾರಿನ ಚಿಕ್ಕುಳಿ ಪ್ರದೇಶದಲ್ಲಿ ಮೂವರು ದಿನಗಳಿಂದ ಚಿಕಿತ್ಸೆಯಲ್ಲಿದ್ದ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿ ಪೂಜಾ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನಲ್ಲಿ ಮೃತಪಟ್ಟಿದ್ದಾರೆ.…

2 ಗುಂಪುಗಳ ಮಧ್ಯೆ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಗ್ರಾಪಂ ಸದಸ್ಯನ ಬರ್ಬರ ಹತ್ಯೆ

ಚಿಕ್ಕಮಗಳೂರು : 2 ಗುಂಪುಗಳ ಮಧ್ಯೆ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಗ್ರಾಮ ಪಂಚಾಯತ್ ಸದಸ್ಯನನ್ನ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ…

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಎಣ್ಣೆ ಗಿರಣಿಯಲ್ಲಿ ಬೆಂಕಿ ಅವಘಡ

ಉಡುಪಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಬಸ್ ನಿಲ್ದಾಣದ ಬಳಿ ಇರುವ ಭಾಗೀರಥಿ…

ಕುಖ್ಯಾತ ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿ ಆರೆಸ್ಟ್!

ಮಂಗಳೂರು: ದಿನಾಂಕ: 21-11-2025 ರಂದು ಕದ್ರಿ ಬಟ್ಟಗುಡ್ಡೆ ಬಳಿ 83 ವರ್ಷ ಪ್ರಾಯದ ವಯೋವೃದ್ದ ಮಹಿಳೆಯು ತನ್ನ ಮನೆಯ ಬಳಿ ಓಣಿಯಲ್ಲಿದ್ದಾಗ…

ದೇವಾಲಯದ ಹಣ ದೇವರದ್ದು, ಅದನ್ನು ದೇವಾಲಯದ ಹಿತಾಸಕ್ತಿಗಳಿಗಾಗಿ ಮಾತ್ರ ಬಳಸಬೇಕು: ಸುಪ್ರೀಂ

ನವದೆಹಲಿ : ‘ದೇವಾಲಯದ ಹಣವು ದೇವರಿಗೆ ಸೇರಿದ್ದು, ಈ ಹಣವನ್ನು ಉಳಿಸಬೇಕು, ರಕ್ಷಿಸಬೇಕು ಮತ್ತು ದೇವಾಲಯದ ಹಿತಾಸಕ್ತಿಗಳಿಗಾಗಿ ಮಾತ್ರ ಬಳಸಬೇಕು ಎಂದು…

ಕಾರು-ಟ್ರಕ್‌ ಡಿಕ್ಕಿ: ಅಯ್ಯಪ್ಪ ಮಾಲಾಧಾರಿ ಐವರು ವಿದ್ಯಾರ್ಥಿಗಳು ಸಾವು

ಗುಂಟೂರು: ಕಾರಿಗೆ ಟ್ರಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಅಯ್ಯಪ್ಪ ಮಾಲಾಧಾರಿ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರ ಗಾಯಗೊಂಡು…

ವೀರಭಾರತಿ ವ್ಯಾಯಾಮ ಶಾಲಾ ಕಟ್ಟಡಕ್ಕೆ ಶಿಲಾನ್ಯಾಸ

ಬೆಂಗ್ರೆ : ಮಂಗಳೂರಿನ ಸ್ಯಾಂಡ್ಸ್ ಪಿಟ್ ಬೆಂಗ್ರೆಯಲ್ಲಿರುವ ವೀರ ಭಾರತಿ ವ್ಯಾಯಾಮ ಶಾಲೆಯ ನೂತನ ಗರ್ಭಗುಡಿಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ಇಂದು(ಡಿ.5)…

ಧರ್ಮಸ್ಥಳ ಬುರುಡೆ ಪ್ರಕರಣ: ಸ್ಫೋಟಕ ಮಾಹಿತಿ ನೀಡಿದ ಎಸ್‌ಐಟಿ ಮುಖ್ಯಸ್ಥ

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟಿರುವ ಪ್ರಕರಣದ ತನಿಖೆ ಮುಕ್ತಾಯ ಹಂತದಲ್ಲಿದ್ದು, ಶೀಘ್ರದಲ್ಲೇ ಚಾರ್ಜ್​ ಶೀಟ್​ ಕೂಡ ಸಲ್ಲಿಕೆಯಾಗುತ್ತದೆ ಎನ್ನುವ ಮಾತು…

ಹಂಪನಕಟ್ಟೆ: ಸರ್ಕಾರಿ ಪ.ಪೂ. ಕಾಲೇಜಿನ 5.50 ಲಕ್ಷದ ನೂತನ ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿದ ಶಾಸಕ ಕಾಮತ್

ಮಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜು ಹಂಪನಕಟ್ಟೆಯಲ್ಲಿ ರೂ. 5.50 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಕಂಪ್ಯೂಟ‌ರ್ ಪ್ರಯೋಗಾಲಯದ ಕೊಠಡಿಯನ್ನು ಶಾಸಕ…

error: Content is protected !!