ಸುರತ್ಕಲ್: ಸೋಮವಾರ ನಸುಕಿನ ಜಾವ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬೈಕಂಪಾಡಿ ಎಂಬಲ್ಲಿ ನಡೆದಿದ್ದ ಕೇರಳ ಮೂಲದ ಉದ್ಯಮಿಯ ಕಾರ್ ಮತ್ತು…
Blog
ಅಪ್ರಾಪ್ತ ಗರ್ಭಿಣಿ ಆತ್ಮಹತ್ಯೆ: ನಿಷ್ಪಕ್ಷಪಾತ ತನಿಖೆಗೆ ಸುರತ್ಕಲ್ ಮಹಿಳಾ ಕಾಂಗ್ರೆಸ್ ನಿಯೋಗ ಮನವಿ
ಮಂಗಳೂರು: ಕಾಟಿಪಳ್ಳ ನಿವಾಸಿ 17 ವರ್ಷದ ಗರ್ಭಿಣಿ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿದಂತೆ ನಿಷ್ಪಕ್ಷಪಾತ ತನಿಖೆ ನಡೆಸಿ ಸಂತ್ರಸ್ತ ಕುಟುಂಬಕ್ಕೆ…
ಗ್ಯಾಸ್ ಸೋರಿಕೆಯಿಂದ ಮನೆಗೆ ಬೆಂಕಿ: ಗಾಯಾಳು ಲಿಂಗಪ್ಪ ಗೌಡರಿಗೆ ಶಾಸಕ ಡಾ.ವೈ. ಭರತ್ ಶೆಟ್ಟಿ ಚಿಕಿತ್ಸೆಗೆ ನೆರವು ಭರವಸೆ
ಸುರತ್ಕಲ್: ಗಂಜಿಮಠ ಬಡಗುಳಿಪಾಡಿ ಗ್ರಾಮದ ಗಣೇಶನಗರದಲ್ಲಿ ಎಲ್ಪಿಜಿ ಗ್ಯಾಸ್ ಸೋರಿಕೆಯಿಂದ ಮನೆಗೆ ಬೆಂಕಿ ತಗುಲಿ ಮನೆ ಸಂಪೂರ್ಣ ಹಾನಿಗೀಡಾದ ಘಟನೆ ನಡೆದಿದೆ.…
ಮಧ್ಯ ಶ್ರೀ ಖಡ್ಗೇಶ್ವರ ಖಡ್ಗೇಶ್ವರಿ ಮಹಿಳಾ ಮಂಡಲಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಸುರತ್ಕಲ್: ಮಧ್ಯ ಶ್ರೀ ಖಡ್ಗೇಶ್ವರ ಖಡ್ಗೇಶ್ವರಿ ಮಹಿಳಾ ಮಂಡಲದ ಮಹಾಸಭೆಯು ಮಹಿಳಾ ಮಂಡಲದ ಅಧ್ಯಕ್ಷರಾದ ಯಶೋದ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ವೇದಿಕೆಯಲ್ಲಿ…
ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ) ತೋಕೂರು ನೂತನ ಪದಾಧಿಕಾರಿಗಳ ಆಯ್ಕೆ
ಹಳೆಯಂಗಡಿ: ಕರ್ನಾಟಕ ರಾಜ್ಯ, ದ.ಕ.ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ) ತೋಕೂರು, ಹಳೆಯಂಗಡಿ ಇದರ…
“ದೇಶದ ಸಂಸ್ಕೃತಿ ಮತ್ತು ಮೌಲ್ಯವರ್ಧನೆಗೆ ನಾಟಕ ಮಾಧ್ಯಮವು ಸಹಕಾರಿ“ -ಒಡಿಯೂರು ಶ್ರೀ
ಮಂಗಳೂರು: ರಂಗಭೂಮಿ ಕಲೆಯಿಂದ ಸಂಗೀತ, ಭಾಷೆ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ಪ್ರೋತ್ಸಾಹದೊಂದಿಗೆ ಕಲಾವಿದರಿಗೆ ವಿಫುಲ ಅವಕಾಶ ಲಭಿಸುತ್ತದೆ. ದೇಶದ ಸಂಸ್ಕೃತಿ ಮತ್ತು…
ಕುದ್ಮುಲ್ ರಂಗರಾವ್ ರವರ ಹೆಸರು ಚಿರಸ್ಥಾಯಿಯಾಗಿ ಉಳಿಯಬೇಕು -ಶಾಸಕ ಕಾಮತ್
ಮಂಗಳೂರು: ದಲಿತೋದ್ಧಾರಕ, ಸಾಮಾಜಿಕ ಸುಧಾರಣೆಯ ಹರಿಕಾರ, ಕುದ್ಮುಲ್ ರಂಗರಾವ್ ರವರ ಜನ್ಮದಿನದ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಎಸ್ಸಿ ಮೋರ್ಚಾ…
ಶಿರಸಿ: ಅಕ್ರಮ ಸಂಬಂಧಕ್ಕೆ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲ್ಲಿಸಿದ ಪತ್ನಿ!
ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಶಿಂಗನಮನೆ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆತನ ಪತ್ನಿ ಹಾಗೂ…
ರಾಜ್ಯಸಭಾ ಸದಸ್ಯರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣವಚನ ಸ್ವೀಕಾರ; ಸೋನಿಯಾ ಗಾಂಧಿ, ಮಂಜುನಾಥ ಭಂಡಾರಿ ಭಾಗಿ
ನವದೆಹಲಿ: ಎಐಸಿಸಿ ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರು ನೂತನವಾಗಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಇಂದು ಉಪರಾಷ್ಟ್ರಪತಿ…
ಸ೦ಸ್ಕಾರಯುತ ಶಿಕ್ಷಣವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು: ಪ್ರೊ.ಜಿ ಯಶವಂತ ಆಚಾರ್ಯ
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ ಸುರತ್ಕಲ್: ವಿದ್ಯಾರ್ಥಿಗಳಿಗೆ ಎಳವೆಯಲ್ಲಿಯೇ ಪೋಷಕರು ಮೌಲ್ಯಯುತ ಜೀವನದ ಪಾಠವನ್ನು ಹೇಳಿಕೊಡುವುದರಿಂದ ಮುಂದಿನ…