ಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದಲ್ಲಿ ಅತಿಥಿಯಾಗಿ ಬಂದಿದ್ದ ಅಮೆರಿಕ ಮೂಲದ ಮಹಿಳೆಯ ಮೇಲೆ ಅತ್ಯಾಚಾರ ನಡೆದ ಘಟನೆ…
Blog
ಸೀರೆ ಬದಲು ನೈಟಿ ಧರಿಸಿದ್ದಕ್ಕೆ ಕೋಪಗೊಂಡು ಪತ್ನಿಗೆ ಬೆಂಕಿ ಹಚ್ಚಿದ ಪತಿ!!
ಬೆಳಗಾವಿ: ಸೀರೆ ಬದಲು ಪತ್ನಿ ನೈಟಿ ಧರಿಸಿದ್ದಕ್ಕೆ ಕೋಪಗೊಂಡ ಪತಿ, ಆಕೆಗೆ ಬೆಂಕಿ ಹಚ್ಚಿದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ…
ಮಳಲಿ ಸೂರ್ಯನಾರಾಯಣ ದೇವಸ್ಥಾನ: ಮಹಿಳಾ ಜೀರ್ಣೋದ್ಧಾರ ಸಮಿತಿ ರಚನೆ
ಮಂಗಳೂರು: ಮಳಲಿ (ಮಣೇಲ್) ದೇವರಗುಡ್ಡೆ ಶ್ರೀ ಸೂರ್ಯನಾರಾಯಣ ದೇವಸ್ಥಾನದ ನಾಗದೇವರ ಪ್ರತಿಷ್ಠಾಪನೆಯ ಪೂರ್ವಭಾವಿ ಸಭೆಯು ಇತ್ತೀಚೆಗೆ ಜರುಗಿತು. ಈ ಸಂದರ್ಭದಲ್ಲಿ ದೇವಸ್ಥಾನದ…
ಸೂರ್ಯನಾರಾಯಣ ದೇವಸ್ಥಾನದ ನಾಗದೇವರ ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆ ಬಿಡುಗಡೆ
ಮಂಗಳೂರು: ಮಳಲಿ(ಮಣೇಲ್) ದೇವರಗುಡ್ಡೆ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ವತಿಯಿಂದ ನಾಗದೇವರ ಪ್ರತಿಷ್ಠಾಪನೆಯ ಪೂರ್ವಭಾವಿ ಸಭೆಯು ಇತ್ತೀಚೆಗೆ ಯಶಸ್ವಿಯಾಗಿ ಜರುಗಿತು.…
ಹಳೆಯಂಗಡಿ: ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ಸಂಸ್ಕೃತಿ ಶಿಬಿರಗಳು ಪೂರಕ – ಸಚಿತ ನಂದಗೋಪಾಲ್
ಹಳೆಯಂಗಡಿ: ಇಲ್ಲಿನ ಶ್ರೀ ವಿದ್ಯಾವಿನಾಯಕ ಯುವಕ ಮಂಡಲ (ರಿ), ಶ್ರೀ ವಿದ್ಯಾವಿನಾಯಕ ರಜತ ಸೇವಾ ಟ್ರಸ್ಟ್, ಯುವತಿ ಮತ್ತು ಮಹಿಳಾ ಮಂಡಲ…
ಷರತ್ತುಗಳಿಲ್ಲದ ಮಹಿಳಾ ಮೀಸಲಾತಿಗಾಗಿ ಆಗ್ರಹ: ಕೇಂದ್ರಕ್ಕೆ ʻಅಪ್ಪಿ’ ಏಟು!
ಮಂಗಳೂರು: 2023ರ ಮಹಿಳಾ ಮೀಸಲಾತಿ ಮಸೂದೆಯನ್ನು ಯಾವುದೇ ಷರತ್ತುಗಳಿಲ್ಲದೆ ತಕ್ಷಣವೇ ಜಾರಿಗೆ ತರಬೇಕು ಎಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ…
ಕಾವೇರಿ ನದಿ ದಡದ ಬಳಿ ಅಸ್ಥಿಪಂಜರ ಪತ್ತೆ!!
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಜಾಗೇರಿಯ ಬೂದಗಟ್ಟೆ ದೊಡ್ಡಿ ಸಮೀಪದ ಕಾವೇರಿ ನದಿ ದಡದ ಬಳಿ ವ್ಯಕ್ತಿಯೋರ್ವರ ಗುರುತು ಹಿಡಿಯಲಾಗದ…
ಪಾಕಿಸ್ತಾನದ ಮಧ್ಯಸ್ಥಿಕೆ ವಿಫಲ: ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಮೇಲೆ ಇರಾನ್ ಮತ್ತೆ ದಾಳಿ
ಲಂಡನ್/ವಾಷಿಂಗ್ಟನ್: ಇರಾನ್- ಅಮೆರಿಕಾ ನಡುವಿನ ಯುದ್ಧಕ್ಕೆ ಅಂತ್ಯಹಾಡಲು ಮುಂದಾಗಿದ್ದ ಪಾಕಿಸ್ತಾನದ ಮಧ್ಯಸ್ಥಿಕೆ ಕೊನೆಗೂ ವಿಫಲಗೊಂಡಿದ್ದು, ಇರಾನ್ ಹಡಗುಗಳ ಮೇಲಿನ ದಾಳಿಯನ್ನು ಮತ್ತೆ…
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 13 ಮಂದಿ ಸಾ*ವು, 27 ಕಾರ್ಮಿಕರಿಗೆ ಗಂಭೀರ ಗಾಯ
ತ್ರಿಶೂರ್: ತಿರುವಂಬಾಡಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 13 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ 27 ಕಾರ್ಮಿಕರು ತೀವ್ರವಾಗಿ…
ಸ್ಕೂಟಿ ಹಿಂಬದಿಗೆ ಬಸ್ ಢಿಕ್ಕಿ; ಸಹ ಸವಾರೆ ಬಾಲಕಿ ಸ್ಥಳದಲ್ಲೇ ಸಾ*ವು
ಕಾಪು: ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ತಡೆರಹಿತ ಬಸ್ಸೊಂದು ಕಾಪು ಸಾಯಿ ಸರ್ವಿಸ್ ಸ್ಟೇಶನ್ ಬಳಿ ಸ್ಕೂಟಿಯೊಂದಕ್ಕೆ ಹಿಂಬದಿಯಿಂದ ಢಿಕ್ಕಿಯಾದ…