ವಿದ್ವತ್ ಪಿಯು ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಅನೇಕ ಸ್ವಾತಂತ್ರ್ಯ ಹೋರಾಟಗಾರರ ಕಠಿಣ ಪರಿಶ್ರಮದ ಫಲವಾಗಿ ಭಾರತ ಇಂದು ಆಕ್ರಮಣಕಾರರಿಂದ ಬಂಧಮುಕ್ತವಾಗಿದೆ. ಭಾರತೀಯ ಪ್ರತಿಯೊಬ್ಬ ನಾಗರಿಕ ಇಂದು ಶಿಕ್ಷಿತನಾಗುವಲ್ಲಿ…

ಬಂಟರ ಸಂಘ – ಗ್ರಾಮ ಸಮಿತಿ ಉಜಿರೆ ಇವರ ನೇತೃತ್ವದಲ್ಲಿ “ಆಟಿಡೊಂಜಿ ದಿನ“

ಉಜಿರೆ: ಬಂಟರ ಸಂಘ, ಗ್ರಾಮ ಸಮಿತಿ ಉಜಿರೆ ಇವರ ನೇತೃತ್ವದಲ್ಲಿ ತುಳುನಾಡಿನ ಸಂಸ್ಕೃತಿ ಆಹಾರ ಕ್ರಮ ಆಚಾರ ವಿಚಾರಗಳನ್ನು ಬಿಂಬಿಸುವ ಮತ್ತು…

ಕೆಎನ್‌ಎಸ್‌ಎಸ್ ಮಂಗಳೂರು ಕರಯೋಗಂ ವತಿಯಿಂದ ಸಂಭ್ರಮದ ಓಣಂ ಆಚರಣೆ

ಮಂಗಳೂರು: ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ (ಕೆಎನ್‌ಎಸ್‌ಎಸ್) ಮಂಗಳೂರು ಕರಯೋಗಂ ವತಿಯಿಂದ ಓಣಂ ಹಬ್ಬವನ್ನು ಆ.16ರಂದು ಕೊಡಿಯಾಲ್‌ಬೈಲ್‌ನ ಕೂಟಕ್ಕಲ್ ಭಗವತಿ ಆಡಿಟೋರಿಯಂನಲ್ಲಿ…

ಮಂಗಳೂರಿನ ಸಿಟಿ ಸೆಂಟರ್ ಕೆಎಫ್ ಸಿಯಲ್ಲಿ ಗಬ್ಬು ನಾರುತ್ತಿದ್ದ 6 ತಿಂಗಳ ಹಿಂದಿನ ಚಿಕನ್! ಮಳಿಗೆಯನ್ನೇ ಸೀಜ್ ಮಾಡಿದ ಆರೋಗ್ಯ ಅಧಿಕಾರಿಗಳು!!

ಮಂಗಳೂರು: ನಗರದ ಕೆ.ಎಸ್. ರಾವ್ ರಸ್ತೆಯ ಸಿಟಿ ಸೆಂಟರ್ ಕೆಎಫ್‌ಸಿಯಲ್ಲಿ ಗ್ರಾಹಕರಿಗೆ ಕೊಳೆತ ಆಹಾರ ಪೂರೈಕೆ ಮಾಡಿದ ಆರೋಪದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ…

ಕರಂಬಾರು ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ

ಬಜ್ಪೆ: ಕರಂಬಾರು ಶಾಲಾ ಮೈದಾನ ದಲ್ಲಿ ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆ ಹಾಗೂ ಸಡಗರದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲಾ SDMC…

ಕೊಡಂಗೆ ಪಿ.ಎಂ.ಶ್ರೀ. ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 80ನೆೇ ಸ್ವಾತಂತ್ರ್ಯೋತ್ಸವ

ಬಂಟ್ವಾಳ: ಪಿ. ಎಂ ಶ್ರೀ ಕರ್ನಾಟಕ ಪಬ್ಲಿಕ್ ಶಾಲೆ, ಕೊಡಂಗೆ. ಬಿ. ಸಿ ರೋಡ್, ಬಂಟ್ವಾಳ ದಲ್ಲಿ 80 ನೆೇ ಸ್ವಾತಂತ್ರ್ಯೋತ್ಸವ…

ಬಾಳಿಲ ಮಹರ್ಷಿ ವಾಲ್ಮೀಕಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಸುಳ್ಯ: ಮಹರ್ಷಿ ವಾಲ್ಮೀಕಿ ಶಾಲೆ ಬಾಳಿಲದಲ್ಲಿ ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಲಕ್ಷ್ಮಣಗೌಡ ಧ್ವಜಾರೋಹಣ ನಡೆಸಿದರು. ಈ ಸಂದರ್ಭದಲ್ಲಿ…

ಬಂಟ್ವಾಳ: ಪೊಲೀಸರ ಭರ್ಜರಿ ಬೇಟೆ – ಲಕ್ಷಾಂತರ ಮೌಲ್ಯದ ಡ್ರಗ್ಸ್ ಜಪ್ತಿ, ಮೂವರು ಪೆಡ್ಲರ್‌ಗಳು ವಶಕ್ಕೆ!

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ನಿಷೇಧಿತ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳುವಲ್ಲಿ…

ಗಗನಕ್ಕೆ ಹಾರಿದ ಕೌಡೂರಿನ ಶೈನಿ! ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್

ಕಾರ್ಕಳ ಕೌಡೂರಿನ ಪ್ರತಿಭಾವಂತ ಯುವತಿ ಶೈನಿ ಅಸ್ಮಾ ಸಲ್ಡಾನ್ಹಾ ಅವರು ಪೈಲಟ್ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಕಮರ್ಷಿಯಲ್ ಪೈಲಟ್ ಲೈಸೆನ್ಸ್ (CPL)…

ಸುವರ್ಣ ಕ್ಲಿನಿಕ್‌ನಲ್ಲಿ ಉಚಿತ ಆಟಿ ಕಷಾಯ ವಿತರಣೆ

ಮಂಗಳೂರು: ಆಟಿ ಅಮವಾಸ್ಯೆ ಪ್ರಯುಕ್ತ ನಗರದ ಅಳಕೆ ಸ್ಯಾನ್‌ಪ್ಲೋ ಕಾಂಪ್ಲೆಕ್ಸ್‌ನಲ್ಲಿರುವ ಸುವರ್ಣ ಕ್ಲಿನಿಕ್, ಪ್ರಕೃತಿ ಆಯುರ್ವೇದ ಪಂಚಕರ್ಮ ಸೆಂಟರ್‌ನಲ್ಲಿ ಉಚಿತವಾಗಿ ಆಟಿ…

error: Content is protected !!