ಹಾರ್ಮುಜ್ ಜಲಸಂಧಿ ಸಂಪೂರ್ಣ ಬಂದ್ ಮಾಡಲು ಇರಾನ್ ಸ್ಕೆಚ್!

ಟೆಹ್ರಾನ್/ವಾಷಿಂಗ್ಟನ್: ಲೆಬನಾನ್ ಮತ್ತು ಗಾಜಾ ಮೇಲಿನ ಇಸ್ರೇಲ್‌ನ ನಿರಂತರ ಸರಣಿ ದಾಳಿ ಹಾಗೂ ಕದನ ವಿರಾಮ ಉಲ್ಲಂಘನೆಯನ್ನು ಖಂಡಿಸಿ ಇರಾನ್ ಜಾಗತಿಕ…

ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪ್ರಿಯಕರನೊಂದಿಗೆ ಸೇರಿ ಮಗನನ್ನೇ ಕೊಂದ ತಾಯಿ!!

ಕರ್ನೂಲ್: ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪ್ರಿಯಕರನೊಂದಿಗೆ ಸೇರಿ ತಾಯಿಯೇ ಮಗನನ್ನ ಕೊಲೆ ಮಾಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಆದೋನಿ ಪಟ್ಟಣದಲ್ಲಿ…

ಮೊಬೈಲ್ ನೋಡಬೇಡ ಎಂದಿದಕ್ಕೆ ಬಾಲಕ ನಾಪತ್ತೆ!

ಸುಳ್ಯ: ಮೊಬೈಲ್ ನೋಡುತ್ತಿದ್ದ ವಿಚಾರಕ್ಕೆ ತಾಯಿ ಬೈದು ಬುದ್ಧಿಮಾತು ಹೇಳಿದ್ದಕ್ಕೆ ಬೇಸತ್ತು 16 ವರ್ಷದ ಅಪ್ರಾಪ್ತ ಬಾಲಕನೊಬ್ಬ ಮನೆಯಿಂದ ಹೊರಹೋಗಿ ನಾಪತ್ತೆಯಾಗಿರುವ…

ನಾಳೆ ಬೆಂಗಳೂರಿನ ಈ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ!!

ಬೆಂಗಳೂರು: ಡಿಕೆ ಶಿವಕುಮಾರ್‌ ಅವರು ನೂತನ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆ ಪೊಲೀಸ್ ಇಲಾಖೆ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಿದೆ.…

ಇನ್ನು ಮುಂದೆ ದ್ವೇಷ ಭಾಷಣ ಮಾಡಲ್ಲ: ಹೈಕೋರ್ಟ್‌ಗೆ ಕಲ್ಲಡ್ಕ ಪ್ರಭಾಕರ ಭಟ್ ಲಿಖಿತ ಭರವಸೆ

ಬೆಂಗಳೂರು: “ಇನ್ನು ಮುಂದೆ ಕಲ್ಲಡ್ಕ ಪ್ರಭಾಕರ ಭಟ್ ಅವರು ಎಲ್ಲೂ ದ್ವೇಷ ಭಾಷಣ (Hate Speech) ಮಾಡುವುದಿಲ್ಲ” ಎಂದು ಅವರ ಪರ…

ಎನ್‌ಎಸ್‌ಯುಐ ನಾಯಕನ ಪತ್ನಿ ನಿಗೂಢ ಸಾವು: ಪತಿ, ಮಾವ-ಅತ್ತೆಯ ವಿರುದ್ಧ ಎಫ್‌ಐಆರ್

ಝಾನ್ಸಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಝಾನ್ಸಿಯಲ್ಲಿ ಯುವತಿಯೊಬ್ಬಳ ನಿಗೂಢ ಸಾವು ಭಾರಿ ಸಂಚಲನ ಮೂಡಿಸಿದ್ದು, ವರದಕ್ಷಿಣೆ ಕಿರುಕುಳ ಮತ್ತು ಕೊಲೆಯ…

ಜುಲೈನಿಂದ ಸೆಪ್ಟೆಂಬರ್‌ವರೆಗೆ ವಾರದಲ್ಲಿ ಎರಡು ದಿನ ವಿಮಾನ ಸಂಚಾರ ರದ್ದು!!

ಶ್ರೀನಗರ: ರನ್‌ವೇ ತುರ್ತು ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ಶ್ರೀನಗರದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜುಲೈನಿಂದ ಸೆಪ್ಟೆಂಬರ್‌ವರೆಗೆ ವಾರದಲ್ಲಿ ಎರಡು ದಿನಗಳ ಕಾಲ…

ಮಗನಿಂದ ʻಸನಾತನ’ ನಿರ್ಮೂಲನೆ ಜಪ, ತಾಯಿಯಿಂದ ದೇವಿಗೆ ʻಉಡಿಸೇವೆ’! ಸ್ಟಾಲಿನ್ ಕುಟುಂಬದ ದ್ವಂದ್ವ ನಿಲುವಿಗೆ ಸಾರ್ವಜನಿಕರು ಕೆಂಡಾಮಂಡಲ

ಮೈಸೂರು: ತಮಿಳುನಾಡಿನಲ್ಲಿ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ʻಸನಾತನ ಧರ್ಮ’ವನ್ನು ನಾಶ ಮಾಡಬೇಕು ಎಂದು ಹೇಳಿದ ಬೆನ್ನಲ್ಲೇ,…

ಕೊನೆಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಅಣ್ಣಾಮಲೈ

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಮತ್ತೊಂದು ಭಾರಿ ಸಂಚಲನ ಸೃಷ್ಟಿಯಾಗಿದೆ. ತಮಿಳುನಾಡು ಬಿಜೆಪಿಯ ಮಾಜಿ ಸಿಂಗಂ ಕೆ. ಅಣ್ಣಾಮಲೈ ಅವರು ಬಿಜೆಪಿಗೆ ಅಧಿಕೃತವಾಗಿ…

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಢಿಕ್ಕಿ; ಸ್ಥಳದಲ್ಲೇ ಸಾ*ವು

ಉಡುಪಿ: ‌ವ್ಯಕ್ತಿಯೋರ್ವರು ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಸಾಸ್ತಾನ ಜಂಕ್ಷನ್ ಬಳಿ ಸಂಭವಿಸಿದೆ. ಸಾಸ್ತಾನ…

error: Content is protected !!