ಕೋಮು ಸೌಹಾರ್ದತೆಗೆ ಸಾಕ್ಷಿಯಾದ ಕಲ್ಲಡ್ಕ! ಮುಸ್ಲಿಂ ಯುವಕನ ಪರ್ಸ್ ಮರಳಿಸಿ ಪ್ರಾಮಾಣಿಕತೆ ಮೆರೆದ ಹಿಂದೂ ಆಟೋ ಚಾಲಕ!

ಮಂಗಳೂರು: ರಸ್ತೆಯಲ್ಲಿ ಕಳೆದುಬಿದ್ದಿದ್ದ ನಗದು ಹಾಗೂ ಪ್ರಮುಖ ದಾಖಲೆಗಳಿದ್ದ ಪರ್ಸೊಂದನ್ನು ಅದರ ಅಸಲಿ ವಾರೀಸುದಾರರಿಗೆ ಸುರಕ್ಷಿತವಾಗಿ ಒಪ್ಪಿಸುವ ಮೂಲಕ ಆಟೋ ರಿಕ್ಷಾ…

ಬೈಕಂಪಾಡಿ ದರೋಡೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರು ಸೇರಿ ಮೂವರು ಆರೋಪಿಗಳಿಗೆ 10 ದಿನ ಪೊಲೀಸ್ ಕಸ್ಟಡಿ

ಮಂಗಳೂರು: ದಿನಾಂಕ 29-06-2026 ರಂದು ನಸುಕಿನ ಜಾವ ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಸಂಭವಿಸಿದ ಭೀಕರ ಡಕಾಯಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು…

ಅಕ್ರಮ ಮರಳು ಸಾಗಾಟ – ವಿಟ್ಲ ಪೊಲೀಸರಿಂದ ಎರಡು ಟಿಪ್ಪರ್ ವಶಕ್ಕೆ, ಇಬ್ಬರ ಬಂಧನ

ವಿಟ್ಲ: ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಲಾರಿಯಲ್ಲಿ ಮರಳು ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ ಲಾರಿಗಳನ್ನು ವಿಟ್ಲ ಪೊಲೀಸರು ದಾಳಿ ನಡೆಸಿ…

“ಮಕ್ಕಳು ದೇಶಕಟ್ಟುವ ಕಾಯಕದಲ್ಲಿ ತೊಡಗಬೇಕು” -ಡಾ.ಎಂ.ಎನ್.ರಾಜೇಂದ್ರ ಕುಮಾರ್

ಎಸ್ ಸಿಡಿಸಿಸಿ ಬ್ಯಾಂಕ್ ನಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಂಗಳೂರು: “ಸಹಕಾರಿ ಪಿತಾಮಹ” ದಿ.ಮೊಳಹಳ್ಳಿ ಶಿವರಾವ್‌ ಸ್ಮರಣಾರ್ಥವಾಗಿ ಪ್ರತಿಭಾ ಪುರಸ್ಕಾರ…

ಕುಮಟಾ ತಾಲೂಕು ಆಸ್ಪತ್ರೆಗೆ ಸಚಿವ ಯು.ಟಿ. ಖಾದರ್ ದಿಢೀರ್ ಭೇಟಿ, ಪರಿಶೀಲನೆ

ಉ.ಕ.: ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ.ಖಾದರ್ ಇಂದು ಬೆಳಗ್ಗೆ ದಿಢೀರ್ ಭೇಟಿ ನೀಡಿ ವ್ಯವಸ್ಥೆ ಹಾಗೂ ಪ್ರಗತಿಯ…

ಮೂಡಬಿದ್ರೆ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಮಂಗಳೂರು: ಎರಡು ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಮನೆಯ ಸಮೀಪದ ಶೆಡ್ ಹೊರಗೆ ಪತ್ತೆಯಾದ ಘಟನೆ ಇಂದು ಬೆಳಗ್ಗೆ ವರದಿಯಾಗಿದೆ. ಅಲಂಗಾರು…

ಉದ್ಯಮಿ ಸಂದೀಪ್ ಸಾಲಿಯಾನ್ ಕೊಲೆ ಪ್ರಕರಣ: ಮಂಗಳೂರು ಮೂಲದ ಮಹಿಳೆ ವಶಕ್ಕೆ

ಗೋವಾ: ಉದ್ಯಮಿ ಉಡುಪಿ ನಿವಾಸಿ ಸಂದೀಪ್ ಸಾಲಿಯಾನ್ ಇಲ್ಲಿನ ಕ್ಯಾಲಂಗುಟ್ ಬೀಚ್ ಬಳಿಯ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾದ ನಂತರ ಗೋವಾ…

ಕೂಳೂರು: ಕಂಟೈನರ್ ಡಿಕ್ಕಿ, ಸ್ಕೂಟರ್ ಸವಾರ ಸ್ಥಳದಲ್ಲೇ ಮೃತ್ಯು

ಸುರತ್ಕಲ್: ಬಂಗ್ರಕೂಳೂರು ವಿಆರ್ಎಲ್ ಮುಂಭಾಗ ಸ್ಕೂಟರ್ ಗೆ ಹಿಂಭಾಗದಿಂದ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ರಸ್ತೆಗೆ ಬಿದ್ದಿದ್ದು ಈ…

ಮಂಗಳೂರು: ಕೇರಳ ಉದ್ಯಮಿಯ ದರೋಡೆ, ಮೂವರು ಆರೆಸ್ಟ್

ಮಂಗಳೂರು: ಮಹಾರಾಷ್ಟ್ರದಿಂದ ಕೇರಳಕ್ಕೆ ಮರಳುತ್ತಿದ್ದ ಉದ್ಯಮಿಯ ಕುಟುಂಬವನ್ನು ಬೈಕಂಪಾಡಿಯಲ್ಲಿ ಅಡ್ಡಗಟ್ಟಿ 180 ಗ್ರಾಂ ಚಿನ್ನ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು…

ಪಂಜ ಸರಕಾರಿ ಶಾಲೆಗೆ ಗಣಕಯಂತ್ರ ಕೊಡುಗೆ, ದೇಣಿಗೆ ವಿತರಣೆ

ಪಕ್ಷಿಕೆರೆ: ಸಾರ್ವಜನಿಕ ಶಿಕ್ಷಣ ಇಲಾಖೆ ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಪಂಜ ಮಂಗಳೂರು ಉತ್ತರ ವಲಯ ಇದರ ಸಭಾಂಗಣದಲ್ಲಿ…

error: Content is protected !!