ಮುಕ್ಕ ಶ್ರೀನಿವಾಸ ಆಸ್ಪತ್ರೆ ಕಟ್ಟಡ ಕಾಮಗಾರಿಯಲ್ಲಿ ತೊಡಗಿದ್ದ 8 ಮಂದಿ ಬಾಂಗ್ಲಾ ಪ್ರಜೆಗಳ ಬಂಧನ

ಸುರತ್ಕಲ್: ಇಲ್ಲಿನ ಮುಕ್ಕ ಶ್ರೀನಿವಾಸ ಆಸ್ಪತ್ರೆಯ ಕಟ್ಟಡ ಕಾಮಗಾರಿಯಲ್ಲಿ ತೊಡಗಿದ್ದ 8ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಸುರತ್ಕಲ್ ಪೊಲೀಸರು ಇಂದು ಮುಂಜಾನೆ ವಶಕ್ಕೆ…

ಕುಂದಾಪುರ: ಬೈಕ್ ಗೆ ಲಾರಿ ಡಿಕ್ಕಿ, ನವವಿವಾಹಿತ ಬಲಿ

ಕುಂದಾಪುರ: ಕೋಟೇಶ್ವರ ಸಮೀಪದ ಪೈಂಟಿಂಗ್ ಅಂಗಡಿಯಲ್ಲಿ ಸೇಲ್ಸ್ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಭರತ್ ಶೆಟ್ಟಿ(33) ಕೆಲಸದ ನಿಮಿತ್ತ ಕೋಟೇಶ್ವರ ಕಡೆಯಿಂದ…

ಕೈಗಾರಿಕಾ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಹೊಸ ಮೈಲಿಗಲ್ಲಾಗಲಿರುವ ಬೀವಿಂಗ್ ಏರೋನಾಟಿಕ್ಸ್ ಶುಭಾರಂಭ

ಮಂಗಳೂರು: ಕರಾವಳಿ ಕರ್ನಾಟಕದ ಕೈಗಾರಿಕಾ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಹೊಸ ಮೈಲಿಗಲ್ಲಾಗಲಿರುವ ಬೀವಿಂಗ್ ಏರೋನಾಟಿಕ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಉದ್ಘಾಟನಾ ಸಮಾರಂಭವನ್ನು…

ಬಾಳಿಲ: ಮಹರ್ಷಿ ವಾಲ್ಮೀಕಿ ವಸತಿ ಶಾಲೆಯ ನೂತನ ಎಸ್‌ಡಿಎಂಸಿ ಅಧ್ಯಕ್ಷರಾಗಿ ಲಕ್ಷ್ಮಣ್ ಗೌಡ ಕಲ್ಕಳ ಆಯ್ಕೆ

ಸುಳ್ಯ: ಮಹರ್ಷಿ ವಾಲ್ಮೀಕಿ ವಸತಿ ಶಾಲೆ, ಬಾಳಿಲ, ಸುಳ್ಯ ತಾಲೂಕು, ದಕ್ಷಿಣ ಕನ್ನಡ ಇದರ ವಾರ್ಷಿಕ ಸಭೆಯು ಮಾರ್ಚ್ 7ರಂದು ಶಾಲಾ…

ವಯನಾಡ್ ಭೂಕುಸಿತ: ಅವಶೇಷಗಳಡಿ ಸಿಲುಕಿರುವ ಕಾರ್ಮಿಕರಿಗೆ ಶೋಧಕಾರ್ಯ

ಕೇರಳ‌: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಡಿ ಬಳಿಯ ಕಲ್ಲಾಡಿ ಎಂಬಲ್ಲಿ ಇಂದು ಮುಂಜಾನೆ…

ಪೆರ್ಡೂರು: ಸಂಘಕ್ಕೆ ಲಕ್ಷಾಂತರ ರೂ. ವಂಚನೆ, ಪತಿ-ಪತ್ನಿ ಆರೆಸ್ಟ್!

ಉಡುಪಿ: ಪೆರ್ಡೂರು ಗ್ರಾಮದ ಪದ್ಮ ಕಮಲ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದಲ್ಲಿ ಸುಮಾರು 23 ಲಕ್ಷ ರೂಪಾಯಿ ಹಣವನ್ನು ದುರ್ಬಳಕೆ…

ವಿಜಯಲಕ್ಷ್ಮೀ ಪಿ ರೈ ಅವರ “ಭಾವಬಿಂಬ” ಕವನ ಸಂಕಲನ ಲೋಕಾರ್ಪಣೆ

‘ಭಾವಬಿಂಬ’ ಕುಟುಂಬದ‌ ಮೌಲ್ಯವನ್ನು ವಿಸ್ತರಿಸುವ ಮೌಲಿಕ ಕೃತಿಯಾಗಿದೆ: ಡಾ.ಎಂ.ಮೋಹನ್ ಆಳ್ವ ಮಂಗಳೂರು: ಸಂಸಾರದ ಸೌಖ್ಯವನ್ನು ಬಯಸುವುದರೊಂದಿಗೆ ಪಾರಂಪರಿಕ ಮೌಲ್ಯ, ಆಧುನಿಕತ ಚಿಂತನೆಗಳನ್ನೊಳಗೊಂಡ ವಿಜಯಲಕ್ಷ್ಮೀ…

ಪದ್ಮಶ್ರೀ ಪುರಸ್ಕೃತ ತೂಗು ಸೇತುವೆಗಳ ಸರದಾರ ಡಾ.ಗಿರೀಶ್ ಭಾರದ್ವಾಜ ಇನ್ನಿಲ್ಲ

ಸುಳ್ಯ: ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ ಅವರು ಇಂದು ಮುಂಜಾನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ…

ಮಹಾಮಳೆಗೆ ನಲುಗಿದ ಮುಂಬೈ! 50 ವರ್ಷಗಳಲ್ಲೇ ಅತ್ಯಧಿಕ ಮಳೆ, ಸಾವಿನ ಸಂಖ್ಯೆ 13ಕ್ಕೇರಿಕೆ!!

  ಮುಂಬೈ: ಮುಂಬೈ ಮಹಾನಗರದಲ್ಲಿ ಭಾರೀ ಮಳೆಗೆ ಬಲಿಯಾದವರ ಸಂಖ್ಯೆ 13ಕ್ಕೇರಿದೆ. ದಕ್ಷಿಣ ಮುಂಬೈನಲ್ಲಿ ಕಳೆದ 50 ವರ್ಷಗಳಲ್ಲಿಯೇ ಗರಿಷ್ಠ ಮಳೆ…

ಜನರಿಗೆ ಸಮಸ್ಯೆಯಾಗಿದ್ದ ಪಂಜ-ಕೊಯಿಕುಡೆ ರಸ್ತೆ ದುರಸ್ತಿ: ಶ್ರೀ ವಿಠೋಭ ಭಜನಾ ಮಂದಿರದ ನೇತೃತ್ವದಲ್ಲಿ ಯಶಸ್ವಿ ಶ್ರಮದಾನ

ಕಿನ್ನಿಗೋಳಿ: ಕೊಯಿಕುಡೆ-ಪಂಜ ಶ್ರೀ ವಿಠೋಭ ಭಜನಾ ಮಂದಿರದ ಆಶ್ರಯದಲ್ಲಿ ಭಾನುವಾರದಂದು ಸಾರ್ವಜನಿಕ ರಸ್ತೆ ಸುಧಾರಣೆ ಹಾಗೂ ಪರಿಸರ ಸ್ವಚ್ಛತೆಯ ಮಹತ್ತರ ಶ್ರಮದಾನ…

error: Content is protected !!