ಬ್ಯಾಂಕಾಕ್: ಹೊತ್ತಿ ಉರಿದ ಪಬ್! 27ಕ್ಕೂ ಅಧಿಕ ಮಂದಿ ಸಜೀವ ದಹನ

ಬ್ಯಾಂಕಾಕ್: ಬ್ಯಾಂಕಾಕ್‌ನ ಉತ್ತರ ಭಾಗದಲ್ಲಿರುವ ನಾ ಲಾಡ್‌ ಪ್ರಾವೋ ಪಬ್‌ನಲ್ಲಿ ಇಂದು ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 27ಕ್ಕೂ ಹೆಚ್ಚು…

ಲವ್ ಮ್ಯಾರೇಜ್: ಯುವತಿ ವಿಷ ಕುಡಿದು ಆತ್ಮಹತ್ಯೆ!

ನೆಲಮಂಗಲ: ಇಲ್ಲಿನ ಬಸವನಹಳ್ಳಿಯಲ್ಲಿ ಘಟನೆ ನಡೆದಿದ್ದು ತನುಜ(31) ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವೀಂದ್ರ ಜೊತೆ ಧರ್ಮಸ್ಥಳದಲ್ಲಿ ಮದುವೆಯಾಗಿದ್ದ ತನುಜಾಳನ್ನು ಸಲ್ಪ…

ಜು.16: ಮಂಗಳೂರಿನ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ: “ಸಮೃದ್ಧಿ ಕೆರಿಯರ್ ನೆಕ್ಸ್-2026”

ಮಂಗಳೂರು: ಕರಾವಳಿಯ ಯುವ ಸಮುದಾಯಕ್ಕೆ ಉದ್ಯೋಗಾವಕಾಶಗಳ ಹೆಬ್ಬಾಗಿಲನ್ನು ತೆರೆಯುವ ನಿಟ್ಟಿನಲ್ಲಿ, ಮಂಗಳೂರಿನ ಗಾಂಧಿನಗರದಲ್ಲಿರುವ ಪ್ರಸಿದ್ಧ ಶ್ರೀ ಗೋಕರ್ಣನಾಥೇಶ್ವರ ಕಾಲೇಜು (ಶ್ರೀ ವೆಂಕಟೇಶ…

ಜು.16ರಂದು ಮಂಗಳೂರಿನಲ್ಲಿ ಜಗನ್ನಾಥ ರಥಯಾತ್ರೆ

ಮಂಗಳೂರು: ಶ್ರೀ ಜಗನ್ನಾಥ ರಥಯಾತ್ರೆಯು ಪ್ರಪಂಚದಾದ್ಯಂತ ಪ್ರಸಿದ್ಧವಾದ ಕಾರ್ಯಕ್ರಮವಾಗಿದ್ದು, ಇದು ಮುಖ್ಯವಾಗಿ ಶ್ರೀ ಜಗನ್ನಾಥ ಪುರಿಯಲ್ಲಿ ನಡೆಯುತ್ತದೆ ಮತ್ತು ಲಕ್ಷಾಂತರ ಜನರು…

ಹಿರಿಯ ರಂಗಕರ್ಮಿ ಪರಮಾನಂದ ಸಾಲಿಯಾನ್ ಇನ್ನಿಲ್ಲ!

ಸುರತ್ಕಲ್: ಹಿರಿಯ ರಂಗಕರ್ಮಿ, ಪತ್ರಕರ್ತ, ಸಾಹಿತಿ ಪರಮಾನಂದ ಸಾಲಿಯಾನ್ ಸಸಿಹಿತ್ಲು ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಸುಕಿನ ಜಾವ ನಿಧನರಾದರು. ಪರಮಾನಂದ…

ಕಾಪು ಮಾರಿಗುಡಿ ಎದುರು ಭೀಕರ ಅಪಘಾತ: ಸ್ಕೂಟರ್ ಸವಾರ ಮೃತ್ಯು

ಉಡುಪಿ: ಕಾಪು ಹಳೇ ಮಾರಿಗುಡಿ ಎದುರು ಹೆದ್ದಾರಿಯಲ್ಲಿ ಸ್ಕೂಟರ್ ಹಾಗೂ ಕಾರ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಸ್ಥಳದಲ್ಲೇ…

ಗಾನಕೋಗಿಲೆ ಎಸ್.ಜಾನಕಿ ವಿಧಿವಶ!

ಮೈಸೂರು: ಗಾನಕೋಗಿಲೆ ಹಿರಿಯ ಗಾಯಕಿ ಎಸ್.ಜಾನಕಿ ಇಂದು ಸಂಜೆ ಮೈಸೂರಿನಲ್ಲಿ ನಿಧನರಾಗಿದ್ದಾರೆ. ಎಸ್‌.ಜಾನಕಿ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.…

ಮಧ್ಯ ಶಾಲೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರ ಭೇಟಿ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ ಇದರ ಜಂಟಿ ನಿರ್ದೇಶಕರಾದ ಗೋವಿಂದ ಮಡಿವಾಳ ಅವರು ಮಧ್ಯ ದಕ್ಷಿಣ ಕನ್ನಡ ಜಿಲ್ಲಾ…

ತೆಲಂಗಾಣ: ಬಾಲಕಿಯ ಅತ್ಯಾಚಾರಗೈದು ಜೈಲು ಸೇರಿದ್ದಾತ ಜಾಮೀನಿನಲ್ಲಿ ಬಂದು ತನ್ನ ಪತ್ನಿ-ಮಕ್ಕಳು, ಸಂತ್ರಸ್ತೆಯ ಸಹಿತ 6 ಮಂದಿಯ ಬರ್ಬರ ಹತ್ಯೆಗೈದ! ಬರ್ಬರ ಕೃತ್ಯ ಕಂಡು ಬೆಚ್ಚಿ ಬಿದ್ದ ಗ್ರಾಮಸ್ಥರು!!

ತೆಲಂಗಾಣ: ಅಪ್ರಾಪ್ತ ಬಾಲಕಿ ಅತ್ಯಾಚಾರ ಕೇಸಲ್ಲಿ ಜೈಲು ಸೇರಿದ್ದ ಕಾಮುಕ ಜಾಮೀನಿನ ಮೇಲೆ ಹೊರಬಂದು ಮತ್ತೆ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಿದ್ದಲ್ಲದೆ…

“ರಾಜ್ಯ ಸರಕಾರ ಅಕ್ರಮ ವಲಸಿಗರನ್ನು ರಕ್ಷಿಸುವ ಕೆಲಸ ಮಾಡುತ್ತಿದೆ” -ಸತೀಶ್ ಕುಂಪಲ

ಮಂಗಳೂರು: ಕರ್ನಾಟಕ ಕಾಂಗ್ರೆಸ್ ಸರಕಾರ ಅಕ್ರಮ ವಲಸಿಗರನ್ನು ರಕ್ಷಣೆ ಮಾಡಲು ಮುಂದಾಗಿದೆ. ಅವರಿಗೆ ಗ್ಯಾರಂಟಿ ಯೋಜನೆಯನ್ನು ಕೊಟ್ಟು ವೋಟ್ ಬ್ಯಾಂಕ್ ಮಾಡಲು…

error: Content is protected !!