ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಅವಮಾನಕಾರಿ ಕವನ ವಾಚಿಸಿ ಹೇಳಿಕೆ ನೀಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ…
Blog
ಮಂಗಳೂರು: ಮೇ 10ರಂದು ಮಿಲಾಗ್ರಿಸ್ ಕಾಲೇಜಿನಿಂದ ‘Apex Run 2026’ ಮ್ಯಾರಥಾನ್
ಮಂಗಳೂರು: ನಗರದ ಮಿಲಾಗ್ರಿಸ್ ಕಾಲೇಜು, ಐಸಿವೈಎಂ (ICYM) ಮಂಗಳೂರು ಧರ್ಮಪ್ರಾಂತ್ಯ ಹಾಗೂ ಮಂಗಳೂರು ರನ್ನರ್ಸ್ ಕ್ಲಬ್ ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರ…
ಮದುವೆ ನಿರಾಕರಿಸಿದ್ದಕ್ಕೆ ಪೆಟ್ರೋಲ್ ಸುರಿದು ಸುಟ್ಟು ಹಾಕಿದೆ ಅಂತ ತಪ್ಪೊಪ್ಪಿಕೊಂಡ ಯುವತಿ!
ಬೆಂಗಳೂರು: ಮನೆಗೆ ಪ್ರಿಯಕರನ ಕರೆಸಿಕೊಂಡು ಬೆಂಕಿ ಹಚ್ಚಿ ಹತ್ಯೆಗೈದ ಪ್ರಕರಣದ ಆರೋಪಿತೆ ಪ್ರೇಮಾ, ಕಿರಣ್ ನನ್ನನ್ನು ಮದುವೆಯಾಗಲು ನಿರಾಕರಿಸಿದ್ದರಿಂದ ಹತ್ಯೆ ಮಾಡಿದ್ದೇನೆ…
ಬಸ್ ಪಲ್ಟಿ: 44 ಪ್ರಯಾಣಿಕರು ಅಪಾಯದಿಂದ ಪಾರು
ಚಿತ್ರದುರ್ಗ: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಬಸ್ಸಿನಲ್ಲಿದ್ದ 44 ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ…
ರೈ, ಅಲಿ ನೇತೃತ್ವದಲ್ಲಿ ಬ್ರಹ್ಮರಕೂಟ್ಟು ಟೋಲ್ಗೇಟ್ ವಿರುದ್ಧ ಇಂದು ಬೃಹತ್ ಜನಾಂದೋಲನ ನಡಿಗೆ
ಮಂಗಳೂರು: ಬ್ರಹ್ಮರಕೂಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರಿಗೆ ಕನಿಷ್ಠ ಮೂಲ ಸೌಕರ್ಯವನ್ನೂ ನೀಡದೆ 23 ವರ್ಷಗಳಿಂದ ಕಾನೂನು ಬಾಹಿರವಾಗಿ ಸುಂಕ ವಸೂಲಿ…
ವಿದ್ಯುತ್ ಬಿಲ್ನಲ್ಲಿ ಹೆಸರು ಬದಲಾವಣೆ ಈಗ ಮತ್ತಷ್ಟು ಸುಲಭ; ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…
ಮಂಗಳೂರು: ವಿದ್ಯುತ್ ಬಿಲ್ನಲ್ಲಿನ ಹೆಸರು ಬದಲಾವಣೆ ಈಗ ಮತ್ತಷ್ಟು ಸುಲಭಗೊಳಿಸಿದ್ದು, ಮನೆಯಲ್ಲೇ ಕುಳಿತುಕೊಂಡು ವಿದ್ಯುತ್ ಬಿಲ್ನಲ್ಲಿ ಹೆಸರು ಬದಲಾವಣೆ ಮಾಡಿಕೊಳ್ಳಬಹುದು. ಇಂಧನ…
ವಾಣಿಜ್ಯ ಮಳಿಗೆಯಲ್ಲಿ ಅಗ್ನಿ ಅವಘಡ; ಅಂದಾಜು 2.5 ಕೋಟಿ ರೂ. ಮೌಲ್ಯದ ಆಸ್ತಿ ನಷ್ಟ
ಉಡುಪಿ: ನಗರದ ಸಿಟಿ ಬಸ್ ನಿಲ್ದಾಣದ ಸಮೀಪವಿರುವ ವಾಣಿಜ್ಯ ಮಳಿಗೆಯೊಂದರಲ್ಲಿ ಭಾನುವಾರ(26) ಸಂಜೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸುಮಾರು 2.5…
ಎರಡು ರೈಲುಗಳ ನಡುವೆ ಭೀಕರ ಅಪಘಾತ: 7 ಮಂದಿ ಸಾ*ವು, 81 ಮಂದಿಗೆ ಗಾಯ
ಇಂಡೋನೇಷ್ಯಾ: ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಮೃತಪಟ್ಟಿದ್ದು, 81 ಮಂದಿ ಗಾಯಗೊಂಡಿರುವ ಘಟನೆ ಜಕಾರ್ತಾದ…
ಸ್ನೇಹಿತರೊಂದಿಗೆ ನದಿಗೆ ಸ್ನಾನಕ್ಕೆ ಹೋದ ಯುವಕ ನಾಪತ್ತೆ!
ಕಡಬ: ಸ್ನಾನಕ್ಕೆಂದು ನದಿಗೆ ಇಳಿದ ಯುವಕನೋರ್ವ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿರುವ ಘಟನೆ ಸೋಮವಾರ(ಏ.27) ಸಂಜೆ ಕಡಬ ಐತೂರು ಗ್ರಾಮದ ಕೋರಿಯಾರ್…
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಮೊಹಮ್ಮದ್ ಶಾರಿಕ್ಗೆ 10 ವರ್ಷ ಕಠಿಣ ಜೈಲು ಶಿಕ್ಷೆ
ಮಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ 2022ರ ಮಂಗಳೂರು ಆಟೋ ರಿಕ್ಷಾ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ನನ್ನು ದೋಷಿ…