ಡಿಸೆಂಬರ್ ನಲ್ಲಿ ಲೋಕಾರ್ಪಣೆ: ಐಕಳ ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ಇದರ ಆಶ್ರಯದಲ್ಲಿ ಡಾ. ಕನ್ಯಾನ ಸದಾಶಿವ ಶೆಟ್ಟಿ…
Blog
ಬೈಲೂರು: “ಊರು ಬೋಡು ಪುದರ್ ಬೊಡ್ಚಿ“ ನಾಟಕದ ಶುಭಮುಹೂರ್ತ
ಕಾರ್ಕಳ: ಚೈತನ್ಯ ಕಲಾವಿದರು ಬೈಲೂರು ಇವರ ಈ ವರ್ಷದ ತುಳು ಹಾಸ್ಯಮಯ ನಾಟಕ “ಊರು ಬೋಡು ಪುದರ್ ಬೊಡ್ಚಿ” ಇದರ ಶುಭ…
ಸುರತ್ಕಲ್: ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ ವಾರ್ಷಿಕ ಮಹಾಸಭೆ
ಸುರತ್ಕಲ್: ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಐದನೇ ವಾರ್ಷಿಕ ಮಹಾಸಭೆ 2025-2026 ಸುಭಾಷಿತ ನಗರದಲ್ಲಿರುವ ಹೊಟೇಲ್…
ಸುರತ್ಕಲ್: ಅಣ್ಣನಿಂದಲೇ ತಮ್ಮನ ಕೊಲೆ!
ಸುರತ್ಕಲ್: ಕೃಷ್ಣಾಪುರ ಮಠದ ಸಮೀಪದ ಬಾಡಿಗೆ ಮನೆಯ ನಿವಾಸಿ ಮೂಲತಃ ಬಳ್ಳಾರಿ ಸಮೀಪದ ಕುಷ್ಟಗಿಯ ಮಲ್ಲಿಕಾರ್ಜುನ(20) ಎಂಬಾತನ ಮೃತದೇಹ ಕೊಲೆಗೈದ ಸ್ಥಿತಿಯಲ್ಲಿ…
ಫಿಫಾ ವಿಶ್ವಕಪ್ ಫೈನಲ್ ಮಹಾಸಮರದಲ್ಲಿ ಅರ್ಜೆಂಟೀನಾ ಮಣಿಸಿದ ಸ್ಪೇನ್ ವಿಶ್ವ ಚಾಂಪಿಯನ್!
ನ್ಯೂಯಾರ್ಕ್: ರೋಚಕ ಫಿಫಾ ವಿಶ್ವಕಪ್ 2026ರ ಫೈನಲ್ ಮಹಾಸಮರದಲ್ಲಿ ಅರ್ಜೆಂಟೀನಾವನ್ನು 1-0 ಗೋಲುಗಳ ಅಂತರದಿಂದ ಮಣಿಸಿದ ಸ್ಪೇನ್ ತಂಡ ಹೊಸ ವಿಶ್ವ…
BREAKING NEWS🔥🔥 ಮೂಡಬಿದ್ರೆ ಬಸ್ ನಿಲ್ದಾಣದಲ್ಲಿ ಯುವಕನ ತಲ್ವಾರ್ ಶೋ, ಆರೆಸ್ಟ್!!
ಮೂಡುಬಿದಿರೆ: ಇಲ್ಲಿನ ಬಸ್ ನಿಲ್ದಾಣದಲ್ಲಿ ತಲ್ವಾರ್ ಹಿಡಿದು ಯುವಕನೊಬ್ಬ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ಸೃಷ್ಟಿಸಿದ ಘಟನೆ ಇಂದು ಸಂಜೆ ನಡೆದಿದೆ. ಬಸ್…
ದಕ್ಷಿಣ ಕನ್ನಡ ಜಿಲ್ಲಾ ಮಿತ್ತಬೈಲ್ ಸೆಂಟ್ರಲ್ ಮುಸ್ಲಿಂ ಜಮಾತ್ ಒಕ್ಕೂಟ ಅಸ್ತಿತ್ವಕ್ಕೆ
ಮಿತ್ತಬೈಲ್ ಅನ್ನು ಕೇಂದ್ರವಾಗಿರಿಸಿಕೊಂಡು ಬಂಟ್ವಾಳ ತಾಲೂಕು ಹಾಗೂ ಆಸುಪಾಸಿನ ವಿವಿಧ ಮಸೀದಿಗಳ ಜಮಾತ್ ಪ್ರತಿನಿಧಿಗಳ ಸಮಾಲೋಚನಾ ಸಭೆಯು ಮಿತ್ತಬೈಲ್ ಸಮುದಾಯ ಭವನದಲ್ಲಿ…
ಮೂಡಬಿದ್ರೆ: ಗೃಹಿಣಿ ಆತ್ಮಹತ್ಯೆಗೆ ಶರಣು!
ಮೂಡಬಿದ್ರೆ: ವಿವಾಹಿತ ಮಹಿಳೆ ಮನೆಯಲ್ಲಿ ನೇಣಿಗೆ ಶರಣಾದ ಘಟನೆ ಠಾಣಾ ವ್ಯಾಪ್ತಿಯ ಮಿಜಾರು ಕೊಪ್ಪದಕುಮೇರು ಎಂಬಲ್ಲಿ ವರದಿಯಾಗಿದೆ. ಅರ್ಚಕರಾಗಿರುವ ಗುರು ಭಟ್…
ಕೊಡಚಾದ್ರಿ ಚಾರಣಕ್ಕೆ ಬಂದಿದ್ದ ಯುವಕ ಹೃದಯಾಘಾತಕ್ಕೆ ಬಲಿ
ಶಿವಮೊಗ್ಗ: ಕೊಡಚಾದ್ರಿಗೆ ಚಾರಣಕ್ಕೆ ಬಂದಿದ್ದ ಬೆಂಗಳೂರಿನ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ಯಲಹಂಕ ನಿವಾಸಿ ಶ್ರೀಕಾಂತ್ (28)…
ಕೃಷ್ಣಾಪುರ ಹನುಮನಗರ: ನವಚೇತನ ಫ್ರೆಂಡ್ಸ್ ಸರ್ಕಲ್ ನ ವಾರ್ಷಿಕ ಸಭೆ: ಅಧ್ಯಕ್ಷರಾಗಿ ಸುಧಾಕರ ಶೆಟ್ಟಿ ಆಯ್ಕೆ
ಸುರತ್ಕಲ್: ಕೃಷ್ಣಾಪುರ ಹನುಮನಗರ ನವಚೇತನ ಫ್ರೆಂಡ್ಸ್ ಸರ್ಕಲ್ ವಾರ್ಷಿಕ ಮಹಾಸಭೆ ಹಾಗೂ 2026-2027 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.…