ಹೆಲಿಕಾಪ್ಟರ್ ಪತನ: ವಿವಾಹವಾದ ಕೆಲವೇ ಗಂಟೆಗಳಲ್ಲಿ ನವ ವರ ಸಾ*ವು!!

ವಾಷಿಂಗ್ಟನ್: ವಿವಾಹವಾದ ಕೆಲವೇ ಗಂಟೆಗಳಲ್ಲಿ ಅಮೆರಿಕದಲ್ಲಿ ಹೆಲಿಕಾಪ್ಟರ್ ಪತನವಾಗಿ ವರ ಮೃತಪಟ್ಟಿದ್ದು, ವಧು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ವರ ಅಟ್ಲಾಂಟಾ…

4 ರಾಜ್ಯಸಭೆ, 7 ಪರಿಷತ್ ಸ್ಥಾನಗಳಿಗೆ ಚುನಾವಣೆ ಅಧಿಸೂಚನೆ: ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು: ಇಂದಿನಿಂದ 4 ರಾಜ್ಯಸಭೆ, 7 ಪರಿಷತ್ ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಎರಡೂ ಚುನಾವಣೆಗಳ ಅಧಿಸೂಚನೆ ಪ್ರಕಟವಾಗಿದೆ. ಜೂ.8ರಂದು…

ʻದುರಂಧರ್’ಗೆ ನಡುಗಿದ ದಾವೂದ್! ಮುಂಬೈನಲ್ಲಿ ಶೂಟೌಟ್‌ಗೆ ಚೋಟಾ ಶಕೀಲ್, ಮುನ್ನಾ ಜಿಂಗಾಡಾ ಸ್ಕೆಚ್!

ಮುಂಬೈ: ಬಾಲಿವುಡ್‌ನ ಇತ್ತೀಚಿನ ಸೂಪರ್ ಹಿಟ್ ಸ್ಪೈ ಥ್ರಿಲ್ಲರ್ ಸಿನಿಮಾ ʻಧುರಂಧರ್’ (Dhurandhar) ಜಾಗತಿಕವಾಗಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಪಾಕಿಸ್ತಾನದಲ್ಲಿ ಅಡಗಿ…

ಸೂರಿಂಜೆ ಶಾಲೆಯ ಎಸ್‌ಡಿಎಂಸಿ ನೂತನ ಅಧ್ಯಕ್ಷರಾಗಿ ಅನಿಲ್ ಸಾಲ್ಯಾನ್ ಸರ್ವಾನುಮತದಿಂದ ಆಯ್ಕೆ!

ಮಂಗಳೂರು: ಮಧ್ಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾಭಿವೃದ್ಧಿ ಮತ್ತು ಉಸ್ತುವಾರಿ ಸಮಿತಿ (SDMC) ಪದಾಧಿಕಾರಿಗಳ…

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜೂ.6ರಂದು ಜಿರಳೆಗಳ ಬೃಹತ್ ಪ್ರತಿಭಟನೆ!

ನವದೆಹಲಿ: ದೇಶದಲ್ಲಿ ಸರಣಿಯಾಗಿ ನಡೆದಿರುವ ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳ ಅಕ್ರಮ ಹಾಗೂ ಗೊಂದಲಗಳಿಂದ ವಿದ್ಯಾರ್ಥಿ ಸಮೂಹ ತೀವ್ರ ಆತಂಕಕ್ಕೆ ಒಳಗಾಗಿರುವ ಬೆನ್ನಲ್ಲೇ,…

ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ!!

ಉಡುಪಿ: ವೇಗವಾಗಿ ಬಂದ ಕಾರು ರಸ್ತೆ ಬದಿಯ ಕಲ್ಲು ಮತ್ತು ನಿಲ್ಲಿಸಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದು ನಂತರ ಪಲ್ಟಿಯಾದ ಘಟನೆ ರಾಷ್ಟ್ರೀಯ…

ಕರಂಬಾರು ಶಾಲಾ ಪ್ರಾರಂಭೋತ್ಸವ

ಮಂಗಳೂರು: ಕರಂಬಾರು ದ. ಕ. ಜಿ. ಪಂ. ಹಿ. ಪ್ರಾ. ಶಾಲೆಯ ಪ್ರಾರಂಭೋತ್ಸವ ಅದ್ದೂರಿಯಿಂದ ನಡೆಯಿತು. ಕರಂಬಾರು ಜಂಕ್ಷನ್ ನಿಂದ ಕರಂಬಾರು…

ಮರಕಡ ಕುಂಜತ್ತಬೈಲ್‌ನಲ್ಲಿ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ; ಎಲ್.ಕೆ.ಜಿ ತರಗತಿಯ ಉದ್ಘಾಟನಾ ಸಮಾರಂಭ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಸಮಗ್ರ ಶಿಕ್ಷಣ ಕರ್ನಾಟಕ ಮಂಗಳೂರು, ದಕ್ಷಿಣ ಕನ್ನಡ ಕ್ಷೇತ್ರ ಶಿಕ್ಷಣಾಧಿಕಾರಿಗಳ…

ಪಂಜದಲ್ಲಿ ಶಾಲಾ ಪ್ರಾರಂಭೋತ್ಸವ: ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿ ಗೌರವಿಸಿದ ಹಳೆಯ ವಿದ್ಯಾರ್ಥಿಗಳು

ಪಂಜ: ಸಾರ್ವಜನಿಕ ಶಿಕ್ಷಣ ಇಲಾಖೆ ದ. ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಪಂಜ ಮಂಗಳೂರು ಉತ್ತರ ವಲಯ ಶಾಲಾ…

ಸರಕಾರಿ ಶಾಲೆಯ ಪ್ರಾರಂಭೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರದ ಸಂದೇಶ ನೀಡಿದ ಮಂದಾರ ಕಾಳೆ

ಮಂಗಳೂರು: ಪ್ರಾಥಮಿಕ ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯದ ಬದುಕಿಗೆ ಅತ್ಯಂತ ನಿರ್ಣಾಯಕವಾದ ಘಟ್ಟವಾಗಿದೆ ಎಂದು ಎಂ.ಆರ್.ಪಿ.ಎಲ್ ಸಂಸ್ಥೆಯ ಸಿ.ಎಸ್.ಅರ್ ವಿಭಾಗದ ಜನರಲ್ ಮ್ಯಾನೇಜರ್…

error: Content is protected !!