ಮಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ನೇಮಿಸಿರುವ ಆಡಳಿತಾಧಿಕಾರಿಯವರ ಅಧೀನದಲ್ಲಿರುವ ಮಂಗಳೂರು ಮಹಾನಗರ ಪಾಲಿಕೆಯ ದುರಾಡಳಿತ, ಭ್ರಷ್ಟಾಚಾರ, ಜನ ನೀತಿ ವಿರೋಧಿ…
Blog
ಎಲ್ಪಿಜಿ ಗ್ರಾಹಕರಿಗೆ ಆಧಾರ್ ಇ-ಕೆವೈಸಿ ಕಡ್ಡಾಯ: ವಿಳಂಬಿಸಿದರೆ ಬುಕಿಂಗ್, ಸಬ್ಸಿಡಿ ಕ್ಯಾನ್ಸಲ್!
ಹೊಸದಿಲ್ಲಿ: ದೇಶಾದ್ಯಂತ ಅಡುಗೆ ಅನಿಲ (LPG) ಪೂರೈಕೆ ವ್ಯವಸ್ಥೆಯನ್ನು ಸುಗಮಗೊಳಿಸಲು ಮತ್ತು ದುರುಪಯೋಗವನ್ನು ತಡೆಗಟ್ಟಲು ಕೇಂದ್ರ ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದೆ.…
ಬಿಜೆಪಿ ಮಹಿಳಾ ಮೋರ್ಚಾದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ರಾಷ್ಟ್ರೀಯ ತ್ರೋಬಾಲ್ ಚಾಂಪಿಯನ್ ವಿದ್ಯಾರ್ಥಿನಿಯರಿಗೆ ಸನ್ಮಾನ
ಮಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ನಗರದ ಅಟಲ್ ಸೇವಾ…
ರಂಝಾನ್ಗೆ ಬಟ್ಟೆ ತರಲು ಹೋದವರು ಮರಳಿ ಬಂದಿದ್ದು ಹೆಣವಾಗಿ!: ಇಸ್ರೇಲ್ ಕ್ರೌರ್ಯಕ್ಕೆ ಬಲಿಯಾಯ್ತು ಒಂದು ಸುಂದರ ಸಂಸಾರ
ನವದೆಹಲಿ: ಪಶ್ಚಿಮ ದಂಡೆಯ ತಮ್ಮುನ್ ಗ್ರಾಮದಲ್ಲಿ ಶನಿವಾರ ನಸುಕಿನ ಜಾವ ಇಸ್ರೇಲ್ ಸೇನೆ ನಡೆಸಿದ ಗುಂಡಿನ ದಾಳಿಯು ಮಾನವೀಯತೆಯನ್ನೇ ಬೆಚ್ಚಿಬೀಳಿಸಿದೆ. ಈದ್…
ಬೆಂಗ್ರೆಯ ನಾಲ್ಕು ಕೈ ಪಂಜುರ್ಲಿ ದೈವಸ್ಥಾನದ ಬಳಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕಾಮತ್ ಭೂಮಿ ಪೂಜೆ
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶಾಸಕರ ವಿಶೇಷ ಅನುದಾನದಲ್ಲಿ ನಡೆಯಲಿರುವ 60ನೇ ಬೆಂಗ್ರೆ ವಾರ್ಡಿನ ನಾಲ್ಕು ಕೈ ಪಂಜುರ್ಲಿ ದೈವಸ್ಥಾನ, ಬೆಂಗ್ರೆ…
ಇಸ್ರೇಲ್ ಸರಣಿ ದಾಳಿಗೆ ಇರಾನ್ ಪವರ್ ಹೌಸ್ ಧ್ವಂಸ?: ರಾಷ್ಟ್ರೀಯ ಭದ್ರತಾ ಮಂಡಳಿಯ ಮುಖ್ಯಸ್ಥ ಲಾರಿಜಾನಿ ಖೇಲ್ ಖತಂ?
ಟ್ರೆಹ್ರಾನ್: ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ತುತ್ತತುದಿಗೆ ತಲುಪಿರುವ ಬೆನ್ನಲ್ಲೇ, ಇರಾನ್ನ ಅತ್ಯಂತ ಶಕ್ತಿಶಾಲಿ ವ್ಯಕ್ತಿಗಳಲ್ಲಿ ಒಬ್ಬರಾದ ರಾಷ್ಟ್ರೀಯ ಭದ್ರತಾ…
ಸೇಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರಮಟ್ಟದ ಮ್ಯಾನೇಜ್ಮೆಂಟ್ ಫೆಸ್ಟ್ ‘INSIGNIA 2026’ ಉದ್ಘಾಟನೆ
ಮಂಗಳೂರು: ಮಂಗಳೂರಿನ ಸೇಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಎಐಎಂಐಟಿ (AIMIT) ಕೇಂದ್ರದ ಸ್ಕೂಲ್ ಆಫ್ ಬಿಸಿನೆಸ್ ಅಂಡ್ ಮ್ಯಾನೇಜ್ಮೆಂಟ್ನ ಎಂಬಿಎ (MBA)…
ಸ್ಟಾರ್ಟ್ಅಪ್ ಮೇಳ 5.0: ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ನವೋದ್ಯಮಗಳ ಸಂಗಮ
ಬೆಂಗಳೂರು: ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಎಂಟರ್ಪ್ರೆನರ್ಶಿಪ್ ಡೆವಲಪ್ಮೆಂಟ್ ಸೆಲ್(EDC) ಮತ್ತು ಇನ್ಸ್ಟಿಟ್ಯೂಷನ್ಸ್ ಇನ್ನೋವೇಶನ್ ಕೌನ್ಸಿಲ್(IIC) ವತಿಯಿಂದ ಮಾರ್ಚ್ 13 ರಂದು…
ಬಜಪೆ ಕಳವಾರು ಶ್ರೀ ಬೆಂಕಿನಾಥೇಶ್ವರ ದೇವಸ್ಥಾನದಲ್ಲಿ ಮಾರ್ಚ್ 20ರಿಂದ ಅಷ್ಟಬಂಧ ಬ್ರಹ್ಮಕಲಶೋತ್ಸವ
ಮಂಗಳೂರು: ಮಂಗಳೂರು ತಾಲೂಕಿನ ಬಜಪೆ ಸಮೀಪದ ಬಾಳ-ಕಳುವಾರು ಗ್ರಾಮದ ಐತಿಹಾಸಿಕ ಶ್ರೀ ಬೆಂಕಿನಾಥೇಶ್ವರ ದೇವಸ್ಥಾನದಲ್ಲಿ ಮಾರ್ಚ್ 20ರಿಂದ 29ರ ವರೆಗೆ ಅಷ್ಟಬಂಧ…
ಮಂಗಳೂರಿನ ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ಗೆ 2025 ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಮಂಗಳೂರು: ಮಂಗಳೂರಿನ ಖ್ಯಾತ ಕೊಂಕಣಿ ಸಾಹಿತಿ / ಪತ್ರಕರ್ತ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ) ಅವರಿಗೆ 2025 ನೇ ಸಾಲಿನ ಕೇಂದ್ರ…