ಬಾಲಕನನ್ನು ಅಪಹರಿಸಿ ಹಲ್ಲೆ: ಇಬ್ಬರು ಪೊಲೀಸ್ ವಶಕ್ಕೆ

ಉಡುಪಿ: ಬಾಲಕನನ್ನು ಬ್ರಹ್ಮಾವರ ಬಸ್ ನಿಲ್ದಾಣದಿಂದ ಅಪಹರಿಸಿ ಕೇರಳಕ್ಕೆ ಕರೆದೊಯ್ದು ಅಲ್ಲಿ ಬಲವಂತವಾಗಿ ಕೆಲಸಕ್ಕೆ ಸೇರಿಸಿ ದೌರ್ಜನ್ಯ ಎಸಗಿದ ಇಬ್ಬರನ್ನು ಪೊಲೀಸರು…

ದ.ಕ. ಜಿಲ್ಲೆಯ ಶಾಲೆ ಕಾಲೇಜುಗಳಿಗೆ ನಾಳೆಯೂ ರಜೆ ಘೋಷಣೆ

ಮಂಗಳೂರು: ಭಾರೀ ಮಳೆಯ ಹಿನ್ನೆಲೆ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ನಾಳೆ ಜು.3ರ ಶುಕ್ರವಾರ ರಜೆ…

ಕಾರಿಗೆ ಡೀಸೆಲ್ ತುಂಬಿಸಿ ಎಸ್ಕೇಪ್ ಆಗಿದ್ದ ಖದೀಮರು ಅಂದರ್!

ಉಡುಪಿ: ಪೆಟ್ರೋಲ್ ಬಂಕ್‌ನಲ್ಲಿ ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ವಂಚಿಸಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಶಿರ್ವ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.…

ಬೇಬಿ ಕೇರ್‌ ನಲ್ಲಿ ಮಕ್ಕಳಿಗೆ ಹಿಂಸೆ: ಸಿಬ್ಬಂದಿಗೆ ನೋಟಿಸ್!

  ಬೆಂಗಳೂರು: ಬೇಬಿ ಕೇರ್‌ ಸೆಂಟರ್‌ ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ನೀಡಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಹೆಚ್‌ಎಎಲ್‌…

ಬಳ್ಳಾರಿ: ಕಾಮುಕ ಉಪನ್ಯಾಸಕ ಪೊಲೀಸ್‌ ಬಲೆಗೆ

ಬಳ್ಳಾರಿ: ಮದುವೆಯಾಗಿ ಎರಡು ಮಕ್ಕಳಿದ್ದರೂ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪದ ಮೇಲೆ ಕಾಮುಕ ಉಪನ್ಯಾಸಕನನ್ನು ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ನಗರದ ಖಾಸಗಿ…

ದೆಹಲಿ: ನಾಲ್ವರು ಶಂಕಿತ ಉಗ್ರರ ಸೆರೆ

ದೆಹಲಿ: ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಬೆಂಬಲಿತ ಜಾಲವನ್ನು ದೆಹಲಿ ಪೊಲೀಸ್ ವಿಶೇಷ ಘಟಕ…

ಪುನರೂರು ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ತೋಕೂರು ಯುವಕ ಸಂಘದಿಂದ ಸಮವಸ್ತ್ರ ಕೊಡುಗೆ

ಮೂಲ್ಕಿ: ಕನ್ನಡ ಮಾಧ್ಯಮ ಶಾಲೆಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ, ಪುನರೂರು ಅನುದಾನಿತ ಭಾರತ ಮಾತಾ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿಯ ಮನವಿಯ…

ಉದ್ಯಾವರ: ಭೀಕರ ಅಪಘಾತಕ್ಕೆ ಖ್ಯಾತ ಹುಲಿವೇಷ ಕಲಾವಿದ ಮೃತ್ಯು

ಉಡುಪಿ: ಬ್ರಹ್ಮಾವರ ಸಮೀಪದ ಹೇರೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ಸಿಗೆ ಇನ್ನೋವಾ ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರಾವಳಿಯ ಪ್ರಸಿದ್ಧ…

ಮಂಗಳೂರಿನಲ್ಲಿ ‘ಬಾಲಿಕಾ ಜಾಗೃತಿ ಅಭಿಯಾನ–2026’ಕ್ಕೆ ಅದ್ಧೂರಿ ಚಾಲನೆ

ಮಂಗಳೂರು: ಪ್ರಚಲಿತ ಚಾರಿಟಬಲ್ ಟ್ರಸ್ಟ್ (ರಿ.) ಹಾಗೂ ಲೋಬೋ ಫೌಂಡೇಶನ್ (ರಿ.) ಇವರ ಸಂಯುಕ್ತ ಆಶ್ರಯದಲ್ಲಿ ಒಂದು ತಿಂಗಳ ಕಾಲ ವಿವಿಧ…

ಗುರುವಾಯನಕೆರೆ: ಯುವಕನ ನಿಗೂಢ ಸಾವಿನ ಹಿಂದೆ ಕೊಲೆ ಶಂಕೆ!

ಬೆಳ್ತಂಗಡಿ: 27 ವರ್ಷ ವಯಸ್ಸಿನ ಯುವಕನ ಶವ ಪೊಲೀಸ್ ಠಾಣಾ ವ್ಯಾಪ್ತಿಯ ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಷನ್ ಬಳಿ ಇಂದು ಸಂಜೆ…

error: Content is protected !!