ಮಂಗಳೂರು : ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ ಡಿಪಿಐ ಮುಖಂಡ ಮುಹಮ್ಮದ್ ರಿಯಾಜ್ ಫರಂಗಿಪೇಟೆಗೆ ನ್ಯಾಯಾಲಯವು 6…
Blog
ಆಗೋಸ್ಟ್ 9 ರಂದು ಸುರತ್ಕಲ್ ಬಂಟರ ಸಂಘದಲ್ಲಿ ಆಟಿದ ಪೊರ್ಲು, ಅಭಿನಂದನಾ ಕಾರ್ಯಕ್ರಮ
ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಮತ್ತು ಮಹಿಳಾ ವೇದಿಕೆ, ಬಂಟರ ಸಂಘ ಸುರತ್ಕಲ್ ಇದರ ಸಹಯೋಗದಲ್ಲಿ ಆಗೋಸ್ಟ್ 9…
ಲಯನ್ಸ್ ಆ್ಯಂಡ್ ಲಿಯೋ ಕ್ಲಬ್ ಮಂಗಳೂರು ಕೊಡಿಯಾಲ್ಬೈಲ್ನ ಪದಗ್ರಹಣ ಸಮಾರಂಭ
ಮಂಗಳೂರು: ಲಯನ್ಸ್ ಕ್ಲಬ್ & ಲಿಯೋ ಕ್ಲಬ್ ಮಂಗಳೂರು ಕೊಡಿಯಾಲ್ಬೈಲ್ನ 2026-27ನೇ ಲಯನ್ಸ್ ವರ್ಷದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಕದ್ರಿ…
‘ಆಳ್ವಾಸ್ ಪ್ರಗತಿ’ ಉದ್ಯೋಗ ಮೇಳದ ಕುರಿತು ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಉಚಿತ ಉದ್ಯೋಗ ಸಂದರ್ಶನ ತರಬೇತಿ ಕಾರ್ಯಗಾರ
ಮಂಗಳೂರು: ಇದೇ ಆಗಸ್ಟ್ 7 ಮತ್ತು 8 ರಂದು ಮೂಡುಬಿದಿರೆಯ ಆಳ್ವಾಸ್ನ ವಿದ್ಯಾಗಿರಿ ಆವರಣದಲ್ಲಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಯೋಜಿಸುತ್ತಿರುವ 16ನೇ…
“ಸಹಕಾರಿ ಕ್ಷೇತ್ರಕ್ಕೆ ಜೀವನವನ್ನೇ ಮುಡಿಪಾಗಿಟ್ಟ ಮೊಳಹಳ್ಳಿ” -ಡಾ.ಎಂ.ಎನ್.ರಾಜೇಂದ್ರ ಕುಮಾರ್
ಎಸ್ ಸಿಡಿಸಿಸಿ ಬ್ಯಾಂಕ್ ನಲ್ಲಿ ಮೊಳಹಳ್ಳಿ ಶಿವರಾವ್ ಅವರ 146ನೇ ಜನ್ಮ ದಿನಾಚರಣೆ ಮಂಗಳೂರು: ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್ ಅವರ…
‘ತ್ಯಾಗಮಯಿ ಮೊಳಹಳ್ಳಿ’ ಕೃತಿಯು ಸಹಕಾರಿ ಕ್ಷೇತ್ರಕ್ಕೆ ಮಾರ್ಗದರ್ಶಿಯಾಗಲಿ -ಡಾ.ಎಂ.ಎನ್.ರಾಜೇಂದ್ರ ಕುಮಾರ್
ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರ ‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಬಿಡುಗಡೆ ಮಂಗಳೂರು: ಸಹಕಾರವನ್ನು ಜೀವನದ ಧೈಯವನ್ನಾಗಿ, ಜನಸೇವೆಯನ್ನು ಜೀವನದ ಪರಮ…
ಬಂಟ್ವಾಳ: ನೀರು ಪಾಲಾಗಿದ್ದ ಜೀವನ್ ಪಿಂಟೋ ಮೃತದೇಹ ಪತ್ತೆ
ಬಂಟ್ವಾಳ: ರಾಯಿ ಸಮೀಪದ ಪಾಂಚಕೋಡಿ ಎಂಬಲ್ಲಿ ತೋಡು ದಾಟುವಾಗ ನೀರಿನಲ್ಲಿ ವ್ಯಕ್ತಿ ಕೊಚ್ಚಿ ಹೋಗಿದ್ದ ಜೀವನ್ ಪಿಂಟೋ(48) ಎಂಬವರ ಮೃತದೇಹ ಸೋಮವಾರ…
ನಾಳೆ ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರ ‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಬಿಡುಗಡೆ
ಮಂಗಳೂರು: ಸಹಕಾರವನ್ನು ಜೀವನದ ಧೈಯವನ್ನಾಗಿ, ಜನಸೇವೆಯನ್ನು ಜೀವನದ ಪರಮ ಗುರಿಯನ್ನಾಗಿ. ತ್ಯಾಗವನ್ನು ಬದುಕಿನ ಮಾರ್ಗವನ್ನಾಗಿ ಸ್ವೀಕರಿಸಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ…
“ರಾಮಮಂದಿರವನ್ನು ಚುನಾವಣೆಯಲ್ಲಿ ಬಳಸಿಕೊಂಡು ಗೆದ್ದಿರುವ ಬಿಜೆಪಿಯವರು ರಾಮಮಂದಿರವನ್ನೇ ಕೊಳ್ಳೆ ಹೊಡೆದಿದ್ದಾರೆ” -ಮಿಥುನ್ ರೈ ವಾಗ್ದಾಳಿ
ಕಿನ್ನಿಗೋಳಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ. ರೈ ನೇತೃತ್ವದಲ್ಲಿ ಮುಲ್ಕಿ-ಮೂಡಬಿದ್ರೆ ವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿಯ ಆಶ್ರಯದಲ್ಲಿ ಮುಲ್ಕಿ…
ಕುಂದಾಪುರ: ಶೂಟೌಟ್ ಆರೋಪಿ ಪೊಲೀಸ್ ವಶಕ್ಕೆ!
ಕುಂದಾಪುರ: ಶುಕ್ರವಾರ ನಸುಕಿನ ವೇಳೆ ನಡೆದ ಶೂಟೌಟ್ ಪ್ರಕರಣದ ಆರೋಪಿಯನ್ನು ಉಡುಪಿ ಜಿಲ್ಲಾ ಎಸ್ಪಿ ನೇತೃತ್ವದಲ್ಲಿ ರಚಿಸಿದ ಪೊಲೀಸರ ವಿಶೇಷ ತಂಡ…