ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ(ರಿ) ಪೊಸಳ್ಳಿ ಬಿ.ಸಿ.ರೋಡ್ ಪದಾಧಿಕಾರಿಗಳ ಆಯ್ಕೆ

ಬಂಟ್ವಾಳ: ತಾ.14 ರಂದು 2026-28 ರ ಸಾಲಿನ ಸಂಘದ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾಗಿ ದ್ವಿತೀಯ ಬಾರಿಗೆ ಆಯ್ಕೆಯಾದ ಬಿ.ರಮೇಶ್ ಸಾಲಿಯಾನ್ ಸಂಚಯಗಿರಿ,…

ಕೋಳಿ ಅಂಕಕ್ಕೆ ವಿಟ್ಲ ಪೊಲೀಸರ ದಾಳಿ- ಮೂರು ಕೋಳಿಯೊಂದಿಗೆ ಮೂವರ ಬಂಧನ!

ವಿಟ್ಲ: ಸಾಲೆತ್ತೂರು ಗ್ರಾಮದ ಸಾರ್ವಜನಿಕ ಗುಡ್ಡ ಪ್ರದೇಶದಲ್ಲಿ ಅಕ್ರಮವಾಗಿ ಹಣ ಪಣವಾಗಿಟ್ಟು ಕೋಳಿ ಅಂಕ ಜೂಜಾಟ ಆಡುತ್ತಿದ್ದ ಜಾಗಕ್ಕೆ ವಿಟ್ಲ ಪೊಲೀಸರು…

“ಬಂಟ ಸಮಾಜ ಮಕ್ಕಳಿಗೆ ಶಿಕ್ಷಣದ ಜೊತೆ ಉತ್ತಮ ಸಂಸ್ಕಾರವನ್ನು ನೀಡಬೇಕು” -ಅಜಿತ್ ಕುಮಾರ್ ರೈ ಮಾಲಾಡಿ

ಸುರತ್ಕಲ್ ಬಂಟರ ಸಂಘದಲ್ಲಿ 26ನೇ ವಾರ್ಷಿಕ ಮಹಾಸಭೆ, ಅಭಿನಂದನೆ, ಸಹಾಯಹಸ್ತ ವಿದ್ಯಾರ್ಥಿ ವೇತನ ವಿತರಣೆ ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್…

ಹೃದಯಾಘಾತಕ್ಕೊಳಗಾದ ವ್ಯಕ್ತಿಗೆ ತುರ್ತು ಸಿಪಿಆರ್ ನೀಡಿ ಜೀವ ಉಳಿಸಿದ ಬಂಟ್ವಾಳ ನಗರ ಠಾಣೆಯ ‘ನೈಟ್ ಬೀಟ್’ ಸಿಬ್ಬಂದಿ!

ಬಂಟ್ವಾಳ: ಸಾರ್ವಜನಿಕ ವಲಯದಿಂದ ವ್ಯಾಪಕ ಪ್ರಶಂಸೆಗೆ ಪಾತ್ರರಾದ ಸಿಬ್ಬಂದಿಗಳಾದ ವಿನೋದ್ ಹಾಗೂ ಜಯಗಣೇಶ್* ರಾತ್ರಿ ಇಡೀ ಜಗತ್ತು ಮಲಗಿರುವಾಗ ಸಾರ್ವಜನಿಕರ ರಕ್ಷಣೆಗಾಗಿ…

ಕಥೊಲಿಕ್ ಸಭಾ ಕೇಂದ್ರೀಯ ಸಮಿತಿಯ ನೂತನ ಆಧ್ಯಾತ್ಮಿಕ ನಿರ್ದೇಶಕರಾದ ವಂದನೀಯ ಫಾದರ್ ಐವನ್ ಮೈಕಲ್ ರೊಡ್ರಿಗಸ್ ಅವರಿಗೆ ಭಾವಪೂರ್ಣ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ಅತ್ಯಂತ ಬಲಿಷ್ಠ ಹಾಗೂ ಪ್ರಭಾವಿ ಸಂಘಟನೆಯಾದ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.)ಇದರ ಕೇಂದ್ರೀಯ ಸಮಿತಿಯ ನೂತನ ಆಧ್ಯಾತ್ಮಿಕ…

ಮಂಗಳೂರು: ಉದ್ಯಮಿ ನಿಗೂಢ ನಾಪತ್ತೆ!

ಮಂಗಳೂರು: ನಗರದ ಕೊಟ್ಟಾರ ಚೌಕಿಯಲ್ಲಿ ಕಚೇರಿಯನ್ನು ಹೊಂದಿದ್ದ ಉದ್ಯಮಿಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವರನ್ನು…

ಶಾಂತಿ ಮಾತುಕತೆ ಪೂರ್ಣ, ಹಾರ್ಮುಜ್ ಜಲಸಂಧಿ ಶೀಘ್ರವೇ ಓಪನ್!

ವಾಷಿಂಗ್ಟನ್: ಇರಾನ್ ಜೊತೆ ಶಾಂತಿ ಒಪ್ಪಂದವನ್ನು ಅಂತಿಮಗೊಳಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಹಾರ್ಮುಜ್ ಜಲಸಂಧಿ ಮತ್ತೆ ತೆರೆಯಲಾಗುವುದು…

ವಿಧಾನ ಪರಿಷತ್ ಚುನಾವಣೆಯಲ್ಲಿ ಜನಪರ ಹೋರಾಟಗಾರ ಪಿ.ವಿ.ಮೋಹನ್ ಆಯ್ಕೆ ಸ್ವಾಗತಾರ್ಹ

ಮಂಗಳೂರು: ಸುಮಾರು ನಾಲ್ಕು ದಶಕಗಳಿಗೂ ಅಧಿಕ ಕಾಲ ಚಳುವಳಿಗಳ ಒಡನಾಡಿಯಾಗಿ, ಜಾತಿ ಮತ ಧರ್ಮ ಭಾಷೆ ಗಳ ಆಚೆಗೆ ನಿಂತು, ಸದಾ…

ಮಾಣಿಲ ಶ್ರೀಧಾಮದಲ್ಲಿ 48 ದಿನಗಳ ವರಮಹಾಲಕ್ಷ್ಮೀ ವ್ರತಾಚರಣೆ ಪೂರ್ವಭಾವಿ ಸಭೆ

ಆರಾಧನೆ,ಆಧ್ಯಾತ್ಮಿಕ ಚಿಂತನೆಯಿಂದ ಆತ್ಮೋನ್ನತಿ: ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಮಂಗಳೂರು: ಆರಾಧನೆ,ಆಧ್ಯಾತ್ಮಿಕ ಚಿಂತನೆಯಿಂದ ಆತ್ಮೋನ್ನತಿ ಸಾಧ್ಯ ಭಜನೆ ,ಧ್ಯಾನಗಳಿಂದ ಮನಸು ಪ್ರಫುಲ್ಲವಾಗಿ…

ಕಾಫಿಗುಡ್ಡೆ: ಮಳೆಯಿಂದ ಮನೆಗೆ ಹಾನಿ, ಸ್ಥಳಕ್ಕೆ ಭೇಟಿಕೊಟ್ಟು ವೈಯಕ್ತಿಕ ನೆರವು ನೀಡಿದ ಇನಾಯತ್ ಅಲಿ!

ಮಂಗಳೂರು: ಇತ್ತೀಚೆಗೆ ಪ್ರಾಕೃತಿಕ ವಿಕೋಪದಿಂದಾಗಿ ಮನೆಗೆ ಹಾನಿಯಾಗಿ ತೀವ್ರ ಸಮಸ್ಯೆ ಅನುಭವಿಸುತ್ತಿರುವ ಆಕಾಶಭವನ ಕಾಪಿಗುಡ್ಡೆ ನಿವಾಸಿ ಭವಾನಿ ಅವರ ಮನೆಗೆ ಕೆಪಿಸಿಸಿ…

error: Content is protected !!