ಮಂಗಳೂರು: ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಪದವಿ ನಂತರ ಮುಂದೇನು ಎಂಬ ಗೊಂದಲದಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸರಿಯಾದ ದಾರಿ ತೋರಿಸುವ ನಿಟ್ಟಿನಲ್ಲಿ…
Blog
ಗೋಮಾತೆಯ ಗೌರವ ಅಭಿಯಾನ: ಗೋಹತ್ಯೆ ನಿಲ್ಲಲಿ, ಗೋಮಾತೆಗೆ ʻರಾಷ್ಟ್ರಮಾತೆʼ ಗೌರವ ಸಿಗಲಿ- ಈಶ್ವರ್ ಗುರೂಜಿ
ಮಂಗಳೂರು: ಭಾರತೀಯ ಸಂಪ್ರದಾಯದ ಪವಿತ್ರ ಸಂಕೇತವಾದ ಗೋಮಾತೆಗೆ ʻರಾಷ್ಟ್ರಮಾತೆ’ ಗೌರವ ನೀಡಬೇಕು ಹಾಗೂ ದೇಶಾದ್ಯಂತ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಕೇಂದ್ರ ಸರ್ಕಾರ…
ಮಹಿಳೆಯರ ಹಕ್ಕು ಕಸಿಯುವ ಹಪಾಹಪಿ ನಿಮಗ್ಯಾಕೆ? ಕಾಂಗ್ರೆಸ್ಗೆ ಜೆಡಿಎಸ್ನ ಜಾಕೆ ಮಾಧವ ಗೌಡ ಸವಾಲು
ಮಂಗಳೂರು: ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಪ್ರದರ್ಶಿಸುತ್ತಿರುವ ಇಬ್ಬಂದಿ ನೀತಿ ಅತ್ಯಂತ ಖಂಡನೀಯ ಎಂದು ಜೆಡಿಎಸ್ ದಕ್ಷಿಣ…
ಏ. 28, 29 ರಂದು ಮಾಧ್ಯಮ ಸಮಾವೇಶ- ಡೀಪ್ ಫೇಕ್, ಸುಳ್ಳು ಸುದ್ದಿಗಳ ಪತ್ತೆಗೆ ಪತ್ರಕರ್ತರಿಗೆ ವಿಶೇಷ ತರಬೇತಿ!
ಮಂಗಳೂರು: ನಿಟ್ಟೆ ವಿಶ್ವವಿದ್ಯಾಲಯದ ಅಂಗಸಂಸ್ಥೆಯಾದ ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ (NICO) ವತಿಯಿಂದ ಏಪ್ರಿಲ್ 28 ಮತ್ತು 29 ರಂದು ಎರಡು…
ವೈದ್ಯಕೀಯ ಶಿಕ್ಷಣಕ್ಕಾಗಿ DrDevansAcademy.org ಸಂಸ್ಥೆಯ ಸ್ವಯಂಚಾಲಿತ, ಸಂವಾದಾತ್ಮಕ ಕಲಿಕಾ ವೇದಿಕೆ ಅನಾವರಣ
ಕರ್ನಾಟಕದ DrDevansAcademy.org ಸಂಸ್ಥೆಯು ವೈದ್ಯಕೀಯ ಶಿಕ್ಷಣದ ಕಲಿಕಾ ವಿಧಾನವನ್ನು ಸಂಪೂರ್ಣವಾಗಿ ಮರು ವ್ಯಾಖ್ಯಾನಿಸಲು ವಿನ್ಯಾಸಗೊಳಿಸಲಾದ ಅತ್ಯಾಧುನಿಕ ಸ್ವಯಂಚಾಲಿತ ಮತ್ತು ಸಂವಾದಾತ್ಮಕ ಕಲಿಕಾ…
ಕಾಸರಗೋಡು: 17ರ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; 36ರ ಮಹಿಳೆಯ ಮೇಲೆ ಪೋಕ್ಸೋ ಕೇಸ್
ಕಾಸರಗೋಡು: ರಾಜಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 17 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 36 ವರ್ಷದ…
ಹಿರಿಯರ ಆರೋಗ್ಯ ಮತ್ತು ಆರ್ಥಿಕ ಸುಖಕ್ಕಾಗಿ ಬ್ಯಾಂಕ್ ಆಫ್ ಬರೋಡಾದ ಹೊಸ ಪ್ರೀಮಿಯಂ ಸೇವಿಂಗ್ಸ್ ಖಾತೆ ಆರಂಭ
ಮಂಗಳೂರು: ಭಾರತದ ಅಂತರರಾಷ್ಟ್ರೀಯ ಬ್ಯಾಂಕ್ ಆಗಿರುವ ಬ್ಯಾಂಕ್ ಆಫ್ ಬರೋಡಾ, ಹಿರಿಯ ನಾಗರಿಕರಿಗೆ ಆರೋಗ್ಯ ಸೇವೆಗಳ ಲಾಭಗಳು ಹಾಗೂ ಉಚಿತ ಮನೆ…
ಕ್ಷುಲ್ಲಕ ಕಾರಣಕ್ಕೆ ಯುವಕನ ಕೊಲೆ: ಐವರು ಆರೆಸ್ಟ್
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕರ ಗುಂಪಿನ ನಡುವೆ ಜಗಳ ನಡೆದು, ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣಾ…
ಎಸ್.ಎಸ್.ಎಲ್.ಸಿ. ಪರೀಕ್ಷೆ: 6ನೇ ಸ್ಥಾನ ಪಡೆದ ತೋಕೂರಿನ ವಿದ್ಯಾರ್ಥಿ!
ಮೂಲ್ಕಿ: 2025 -26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶ್ರೀ ವ್ಯಾಸ ಮಹರ್ಷಿ ವಿದ್ಯಾ ಪೀಠ, ಕಿಲ್ಪಾಡಿ,ಮೂಲ್ಕಿ ಇಲ್ಲಿನ ವಿದ್ಯಾರ್ಥಿ ದಿಗಂತ್ ಎಸ್.ಶೆಟ್ಟಿ…
ಕಾರು-ಡಂಪರ್ ಟ್ರಕ್ ಡಿಕ್ಕಿ: ಮೂವರು ಸಜೀವದಹನ, ಐವರ ಸ್ಥಿತಿ ಗಂಭೀರ
ರಾಜಸ್ಥಾನ: ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ ಸಂಭವಿಸಿ, ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಸಜೀವದಹನವಾಗಿದ್ದು, ಐವರ ಸ್ಥಿತಿ ಗಂಭೀರವಾಗಿರುವ…