ಉತ್ತರ ಪ್ರದೇಶ : ಕ್ರಿಕೆಟ್ ಆಡುತ್ತಿದ್ದ ಎಲ್ಐಸಿ ಅಭಿವೃದ್ಧಿ ಅಧಿಕಾರಿಯೊಬ್ಬರು ಮೈದಾನದಲ್ಲೇ ಕುಸಿದು ಬಿದ್ದು, ಮೃತಪಟ್ಟ ಘಟನೆ ವರದಿಯಾಗಿದೆ. ನಲ್ಗಂಜ್ ನಿವಾಸಿ…
Blog
ನಾಗರಿಕನ ಒಂದು ಕರೆಯಿಂದ ಪರಾರಿಯಾಗಿದ್ದ ಕುಖ್ಯಾತ ಕಳವು ಆರೋಪಿ ಸಹಿತ ನಾಲ್ವರು ಸೆರೆ !
ಮಂಗಳೂರು: ನಾಗರಿಕನೋರ್ವನ ಒಂದು ಫೋನ್ ಕರೆಯಿಂದ ನಗರದ ಗೋರಿ ಗುಡ್ಡ ಪ್ರದೇಶದಲ್ಲಿ ಸಂಶಯಾಸ್ಪದವಾಗಿ ಸಂಚರಿಸುತ್ತಿದ್ದ ನಾಲ್ವರು ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದ…
ಮುಸ್ಲಿಂ ಪುರುಷರ ಎರಡನೇ ವಿವಾಹಕ್ಕೆ ಮೊದಲ ಪತ್ನಿ ವಿರೋಧಿಸಿದರೆ ನೋಂದಣಿಗೆ ಅವಕಾಶವಿಲ್ಲ – ಹೈಕೋರ್ಟ್ ಆದೇಶ
ಕೇರಳ : ಮೊದಲ ಪತ್ನಿ ವಿರೋಧಿಸಿದರೆ ಮುಸ್ಲಿಂ ಪುರುಷರಿಗೆ ಎರಡನೇ ವಿವಾಹ ನೋಂದಣಿಗೆ ಅವಕಾಶ ಇಲ್ಲ ಎಂದು ಕೇರಳ ಹೈಕೋರ್ಟ್ ಆದೇಶ…
‘ಬಾರಗೆರೆ ಬರಂಬು ತುಳುವೆರೆ ಪುಂಚ ನಾಡೊಂದು’ ಪುಸ್ತಕ ಬಿಡುಗಡೆ
ಮಂಗಳೂರು: ಸಂಶೋಧಕಿ ಡಾ.ಇಂದಿರಾ ಹೆಗ್ಗಡೆ ಅವರು ತನ್ನ ಜಾನಪದೀಯ ಸಂಶೋಧನೆಯ ಕ್ಷೇತ್ರ ಕಾರ್ಯದ ಅನುಭವಗಳನ್ನು ದಾಖಲಿಸಿರುವ ಮೂಲಕ ಸಂಶೋಧನಾ ಕ್ಷೇತ್ರಕ್ಕೆ ಬರುವವರಿಗೆ…
ಬಿಹಾರ: ಮೊದಲ ಹಂತದ ಮತದಾನ ಆರಂಭ; 18 ಜಿಲ್ಲೆಗಳ 121 ಸ್ಥಾನಗಳಿಗೆ ವೋಟಿಂಗ್
ಬಿಹಾರ: ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಮತದಾನ ಇಂದು(ನ.6) ಆರಂಭಗೊಂಡಿದೆ. ಮೊದಲ ಹಂತದಲ್ಲಿ 121 ಸ್ಥಾನಗಳಿಗೆ ಮತದಾನಕ್ಕಾಗಿ ಬಿಗಿ ಭದ್ರತಾ ವ್ಯವಸ್ಥೆಗಳನ್ನು…
ನೇಣು ಬಿಗಿದ ಸ್ಥಿತಿಯಲ್ಲಿ ಹಾಸ್ಟೆಲ್ ನಲ್ಲಿ ಕಾಲೇಜು ವಿದ್ಯಾರ್ಥಿನಿ ಶವ ಪತ್ತೆ!
ಶಿವಮೊಗ್ಗ: ಶಿವಮೊಗ್ಗದ ಹಾಸ್ಟೆಲ್ ಟೆರಸ್ ಮೇಲೆ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಭದ್ರಾವತಿ ತಾಲೂಕಿನ ದೊಡ್ಡೇರಿ…
ರಾಹುಲ್ ಗಾಂಧಿಯದ್ದು ಚೈಲ್ಡಿಶ್ ಹೇಳಿಕೆ : ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಮತ ಕಳ್ಳತನ ಬಗ್ಗೆ ಮಾತಾಡೋ ರಾಹುಲ್ ಗಾಂಧಿ ಅವರದ್ದು ಚೈಲ್ಡೀಶ್ ಹೇಳಿಕೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್…
ಕೊಳತ್ತಮಜಲು ಅವರಿಗೆ ಕದ್ರಿ ಕಂಬಳ ಗುತ್ತು ಪ್ರಶಸ್ತಿ
ಮಂಗಳೂರು: ಪಾವಂಜೆ ಮೇಳದ ಕಲಾವಿದ, ಪ್ರಬಂಧಕ “ಯಕ್ಷ ರಾಮ ” ಬಿರುದಾಂಕಿತ ಮಾಧವ ಬಂಗೇರ ಕೊಳತ್ತಮಜಲು ಅವರಿಗೆ ಕದ್ರಿ ದೇವಸ್ಥಾನದಲ್ಲಿ ನಡೆದ…
ಮಂಗಳೂರಿನಲ್ಲಿ 35 ವರ್ಷದ ಮಹಿಳೆ ನಾಪತ್ತೆ; ಮಾಹಿತಿ ಕೋರಿ ಪೊಲೀಸರಿಂದ ಪತ್ರಿಕಾ ಪ್ರಕಟನೆ
ಮಂಗಳೂರು: ಮಂಜನಾಡಿ ಗ್ರಾಮದ ನಿವಾಸಿ ಶೇಖಬ್ಬ್ ಅವರ ಪತ್ನಿ ಜಮೀಲಾ ನಾಪತ್ತೆಯಾದ ಮಹಿಳೆಯಾಗಿದ್ದು, ಈ ಬಗ್ಗೆ ಮಾಹಿತಿ ನೀಡುವಂತೆ ನಗರ ಪೊಲೀಸರು…
ಹೋಟೆಲ್ ಕಾರ್ಮಿಕನೋರ್ವ ಕಾರಿಡಾರ್ನಿಂದ ಜಾರಿ ಚರಂಡಿಗೆ ಬಿದ್ದು ಸಾವು
ಉಪ್ಪಿನಂಗಡಿ: ಹೋಟೆಲೊಂದರ ಕಾರ್ಮಿಕ ಮೊದಲ ಮಹಡಿಯ ಕಾರಿಡಾರ್ನಿಂದ ಆಯತಪ್ಪಿ ಪಕ್ಕದಲ್ಲಿ ಹರಿಯುವ ಚರಂಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿಯಲ್ಲಿ ಸಂಭವಿಸಿದೆ. ಬೆಳ್ತಂಗಡಿ…