ಬೊಳ್ಳಾಜೆ ಪಡೀಲು‌ ದೈವಸ್ಥಾನದ ವಠಾರದಲ್ಲಿ ವನಮಹೋತ್ಸವ

ಸುರತ್ಕಲ್: ಅಭ್ಯುದಯ ಭಾರತಿ ಸೇವಾ ಟ್ರಸ್ಟ್ ಕಾಟಿಪಳ್ಳ ಮತ್ತು ಗುಳಿಗ ಪಂಜುರ್ಲಿ ದೈವಸ್ಥಾನ ಬೊಳ್ಳಾಜೆ ಪಡೀಲು ಹಾಗೂ ಎಂ,ಅರ್,ಪಿ,ಎಲ್ ಸಂಸ್ಥೆಯ ಸಹಯೋಗದಲ್ಲಿ…

“ಸುರತ್ಕಲ್ ಲಯನ್ಸ್ ಕ್ಲಬ್ ಸಮಾಜಕ್ಕೆ ಮಾದರಿ“ -ಕುಡ್ಪಿ ಅರವಿಂದ್ ಶೆಣೈ

ಸುರತ್ಕಲ್: ಸುರತ್ಕಲ್ ಲಯನ್ಸ್ ಕ್ಲಬ್ ನಿರಂತರವಾಗಿ ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಂಡು ಇತರ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ಲಯನ್ಸ್ ಜಿಲ್ಲೆ 317D ಇದರ…

ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೋಳಿ ಸಾಕಾಣಿಕೆ ರೈತರ ಹಿತರಕ್ಷಣೆಗಾಗಿ ಹೋರಾಡುತ್ತಿರುವ ‘ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ’ದ…

ಉಡುಪಿ: ನವಜಾತ ಶಿಶು ಮಾರಾಟ ಮಾಡಿದ್ದ ವೈದ್ಯ ಸಹಿತ ಇಬ್ಬರು ಆರೆಸ್ಟ್!

ಉಡುಪಿ: ನವಜಾತ ಶಿಶುವನ್ನು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿಯ ಕಾಮತ್ ನರ್ಸಿಂಗ್ ಹೋಮ್ ನಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯ ಸಹಿತ…

ಭಾರತದ ಸಾಂಸ್ಕೃತಿಕ ಪರಂಪರೆಗೆ ದೊರೆತ ಗೌರವ: ಸಂಸದ ಚೌಟ

ಮಂಗಳೂರು: 2014ರಲ್ಲಿ ಪ್ರಾರಂಭ ಗೊಂಡ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಭಾರತದ ಸಾಂಸ್ಕೃತಿಕ ಪರಂಪರೆ ಮತ್ತು ಪ್ರಾಚೀನ ಜೀವನ ಶೈಲಿಗೆ ಜಾಗತಿಕ ಮಟ್ಟದಲ್ಲಿ…

ನಾಳೆ ಟೌನ್ ಹಾಲ್ ನಲ್ಲಿ ಸ್ನೇಹಾಲಯ ಚ್ಯಾರಿಟೇಬಲ್ ಸಂಸ್ಥೆಯಿಂದ ಸಂಗೀತ ರಸಮಂಜರಿ

ಮಂಗಳೂರು: ಸ್ನೇಹಾಲಯ ಚ್ಯಾರಿಟೇಬಲ್ ಸಂಸ್ಥೆಯು 2009ರಿಂದ ಮಾನಸಿಕ ಅಸ್ವಸ್ಥರ ರಕ್ಷಣೆ, ಶೂಶ್ರುಷೆ, ಔಷೋದೊಪಚಾರ ಆರೋಗ್ಯ, ಪುನರ್ವಸತಿ ಒದಗಿಸುವ ನಿರಂತರ ಸೇವೆ ನೀಡುತ್ತಾ…

ಬಿಡದಿ–ಹಾರೋಹಳ್ಳಿ ಭೂಸ್ವಾಧೀನ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್‌ನಿಂದ ಸರ್ಕಾರಕ್ಕೆ ಮನವಿ

ಮಂಗಳೂರು: ಬಿಡದಿ ಮತ್ತು ಹಾರೋಹಳ್ಳಿ ಹೋಬಳಿಗಳ ವ್ಯಾಪ್ತಿಯಲ್ಲಿರುವ ಫಲವತ್ತಾದ ಕೃಷಿ ಭೂಮಿಯ ಭೂಸ್ವಾಧೀನ ಪ್ರಕ್ರಿಯೆಯನ್ನು ತಕ್ಷಣವೇ ಕೈಬಿಡುವಂತೆ ಒತ್ತಾಯಿಸಿ, ಜನತಾದಳ (ಜಾತ್ಯತೀತ)…

ಕೆನರಾ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಹಾಗೂ ತಂದೆಯಂದಿರ ದಿನಾಚರಣೆಯ ಸಂಭ್ರಮ

“योगेन चित्तस्य पदेन वाचां…” ಎಂಬ ಮಹರ್ಷಿ ಪತಂಜಲಿಯ ಸಂದೇಶದೊಂದಿಗೆ ಹಾಗೂ “ಯತ್ರ ಯೋಗೇಶ್ವರಃ ಕೃಷ್ಣೋ ಯತ್ರ ಪಾರ್ಥೋ ಧನುರ್ಧರಃ…” ಎಂಬ…

ಕೆನರಾ ನಂದಗೋಕುಲದಲ್ಲಿ ಅಂತರರಾಷ್ಟ್ರೀಯ ಯೋಗಾಚರಣೆ

ಮಂಗಳೂರು: ಕೆನರಾ ನಂದಗೋಕುಲದಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಕ್ಕಳ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಶ್ರೀಮತಿ ಅಕ್ಷತಾ ಅವರು ಸ್ವಾಗತಿಸಿ…

14 ಆಸನಗಳ ಎಂಬ್ರೇಯರ್ ಲೆಗಸಿ 650 ಖಾಸಗಿ‌ ವಿಮಾನ ಖರೀದಿಸಿದ ಉದ್ಯಮಿ ಕೆ.ಪ್ರಕಾಶ್ ಶೆಟ್ಟಿ

ಮಂಗಳೂರು: ಎಂಆರ್‌ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಪಯಣದ ಮತ್ತೊಂದು ಮಹತ್ವದ…

error: Content is protected !!